ಹೈದರಾಬಾದ್ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಮೇಲೆ ಅತ್ಯಾಚಾರವೆಸಗಿ ಮರ್ಡರ್ ಮಾಡಲಾಗಿದೆ. ಮನಕಲಕುವ ಈ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದೆ. ಘಟನೆ ಬಗ್ಗೆ ಸಿನಿಮಾ ಸೆಲಬ್ರಿಟಿಗಳು ಪ್ರತಿಕ್ರಿಯಿಸಿದ್ದು ಹೀಗೆ.
ಹೈದರಾಬಾದ್ (ನ. 30): ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಅತ್ಯಾಚಾರ, ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸುಸೂತ್ರವಾಗಿದೆ ಎಂದುಕೊಳ್ಳುತ್ತಿರುವಾಗಲೇ ಮನಕಲಕುವ ಘಟನೆ ನಡೆದು ಬಿಡುತ್ತದೆ. ಹೈದರಾಬಾದ್ನಲ್ಲಿ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ರೇಪ್, ಮರ್ಡರ್ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಘಟನೆಯನ್ನು ಖಂಡಿಸಿ ಸಾರ್ವಜನಿಕ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಘಟನೆಯನ್ನು ಖಂಡಿಸಿ ಸಿನಿ ತಾರೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಟ್ಟ ಸ್ಥಿತಿಯಲ್ಲಿ ಮತ್ತೋರ್ವ ಮಹಿಳೆ ಶವ ಪತ್ತೆ!
Where is safety anymore?
Being ignorant of the bad things and violence is not a solution.
Please reach out for help when you feel unsafe and be there for someone who needs your help. pic.twitter.com/Sj94LuS4MU
Whether it is in Hyderabad, in Tamil Nadu or the law student gangraped in Ranchi,we seem to be losing it as a society. It has been 7 yrs to the gut-wrenching case & our moral fabric continues to be in pieces.We need stricter laws.This needs to STOP!
— Akshay Kumar (@akshaykumar)
ಎಂದು ನಮ್ಮ ದೇಶದಲ್ಲಿ ಇಂಥ ಹೇಯಕೃತ್ಯದ ರಾಕ್ಷಸರಿಗೆ ಸಾರ್ವಜನಿಕವಾಗಿ ಗಲ್ಲು ಶಿಕ್ಷೆ
ಬರುತ್ತದೋ ಅಲ್ಲಿಯವರೆಗು ಇಂಥ ಕೃತ್ಯ ತಡೆಯಲಾಗದು!
"ಹೆಣ್ಣು ಕುಲವೆ ಸಾರ್ವಜನಿಕವಾಗಿ ಒಬ್ಬಂಟಿ ಪ್ರಯಾಣ ಕ್ಷೇಮವಲ್ಲಾ ಕಂದಮ್ಮಗಳೆ ಎಚ್ಚರ"
ಸಾಧ್ಯವಾದಷ್ಟು ನಿರ್ಜನ ಪ್ರದೇಶದಲ್ಲಿ ಒಂಟಿ ಸಂಚಾರ
ಮಾಡದಿರಿ!
ನಿಮ್ಮ ರಕ್ಷಣೆಗೆ ಆಧುನಿಕ ಅವಿಷ್ಕಾರ ಬಳಸಿ!ಹರಿಓಂ. https://t.co/jCp2iAAsWa