ಇದ್ದಕ್ಕಿದ್ದಂತೆ ಸೋಷಿಯಲ್ ಮೀಡಿಯಾ ತ್ಯಜಿಸಿದ ನಿರ್ದೇಶಕ ಕೊರಟಾಲ ಶಿವ!

Suvarna News   | Asianet News
Published : Jun 28, 2021, 04:09 PM IST
ಇದ್ದಕ್ಕಿದ್ದಂತೆ ಸೋಷಿಯಲ್ ಮೀಡಿಯಾ ತ್ಯಜಿಸಿದ ನಿರ್ದೇಶಕ ಕೊರಟಾಲ ಶಿವ!

ಸಾರಾಂಶ

ಮಾಧ್ಯಮ ಬದಲಾಗುತದ್ದೆ. ಆದರೆ, ಬಂಧ ಅಲ್ಲ ಎಂದು ಹೇಳುವ ಮೂಲಕ ಸಾಮಾಜಿಕ ಜಾಲತಾಣಕ್ಕೆ ಗುಡ್ ಬೈ ಹೇಳಿದ ಆಚಾರ್ಯ ನಿರ್ದೇಶಕ.  

ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳಿಗಿಂತ ಸೋಷಿಯಲ್ ಮೀಡಿಯಾ ಮೂಲಕವೇ ಸಿನಿಮಾಗೆ ಸಂಬಂಧಿಸಿದ ವಿಚಾರಗಳು ಪಬ್ಲಿಟಿಸಿ ಪಡೆಯುತ್ತಿವೆ. ನಟ-ನಟಿ, ನಿರ್ದೇಶಕರು ಒಂದು ಫೋಟೋ ಹಂಚಿಕೊಂಡರೆ ಸಾಕು, ದೊಡ್ಡ ಮಟ್ಟದ ಸುದ್ದಿ ಆಗುತ್ತದೆ ಹಾಗೂ ಅಭಿಮಾನಿಗಳಿಗೂ ಬೇಗ ತಲುಪುತ್ತದೆ. ಆದರೆ ಸ್ಟಾರ್ ನಿರ್ದೇಶಕ ಕೊರೊಟಾಲ ಶಿವ ಇದರಿಂದ ಹೊರ ಬಂದಿದ್ದಾರೆ. 

ಚಿರಂಜೀವಿ 152ನೇ ಚಿತ್ರ 'ಆಚಾರ್ಯ' ಟೀಸರ್ ರಿಲೀಸ್!

'ನಾನು ಸಾಮಾಜಿಕ ಮಾಧ್ಯಮಗಳಿಂದ ದೂರ ಸರೆಯುತ್ತಿದ್ದೇನೆ. ಈ ತಾಣಗಳಲ್ಲಿ ನನ್ನ ಅಪಾರ ನೆನಪುಗಳಿವೆ. ಆದರೀಗ ದೂರ ಸರಿಯುವ ಸಮಯ. ಮಾಧ್ಯಮ ಸ್ನೇಹಿತರ ಮೂಲಕ ನಾನು ಯಾವಾಗಲೂ ನಿಮ್ಮೊಂದಿಗೆ ಸಂಪರ್ಕದಲ್ಲಿ ಇರುತ್ತೇನೆ. ಮಾಧ್ಯಮ ಬದಲಾಗುತ್ತದೆ. ಆದರೆ ನಮ್ಮ ಬಂಧ ಅಲ್ಲ,' ಎಂದು ಕೊರೊಟಾಲ ಬರೆದುಕೊಂಡಿದ್ದಾರೆ.

ಸದ್ಯ ಮೆಗಾಸ್ಟಾರ್‌ ಚಿರಂಜೀವಿ ಅಭಿನಯದ 'ಆಚಾರ್ಯ' ಸಿನಿಮಾ ನಿರ್ದೇಶಿಸುತ್ತಿರುವ ಕೊರೊಟಾಲ ಶಿವ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. 'ಆಚಾರ್ಯ' ಚಿತ್ರದ ನಂತರ ಜೂ. ಎನ್‌ಟಿಆರ್‌ 'ಜನತಾ ಗ್ಯಾರೇಜ್' ಸಿನಿಮಾ ನಿರ್ದೇಶಿಸುವ ಮೂಲಕ ಎರಡನೇ ಬಾರಿ ಒಂದಾಗಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಾಜ್ ಜೊತೆ ರೊಮ್ಯಾಂಟಿಕ್ ಹನಿಮೂನ್ ಟ್ರಿಪ್ ಪ್ಲಾನ್ ಮಾಡಿದ ಸಮಂತಾ.. ಎಲ್ಲಿಗೆ ಹೋಗ್ತಿದ್ದಾರೆ?
ರಶ್ಮಿಕಾ- ಸ್ಮೃತಿ ಇಬ್ಬರ ಎಂಗೇಜ್​ಮೆಂಟೂ ಮುರಿದುಬಿತ್ತು: ಮಂದಣ್ಣ- ಮಂಧಾನ ಹೆಸರಲ್ಲಿ ಏನಿದೆ ಗ್ರಹಚಾರ?