ಥಿಯೇಟರ್‌ನಲ್ಲಿ ರಾಷ್ಟ್ರಗೀತೆ ವೇಳೆ ಎದ್ದು ನಿಲ್ಲಲು ಇಷ್ಟವಿಲ್ಲ: ಪವನ್‌ ಕಲ್ಯಾಣ್‌

Published : Mar 11, 2019, 05:32 PM IST
ಥಿಯೇಟರ್‌ನಲ್ಲಿ ರಾಷ್ಟ್ರಗೀತೆ  ವೇಳೆ ಎದ್ದು ನಿಲ್ಲಲು  ಇಷ್ಟವಿಲ್ಲ: ಪವನ್‌ ಕಲ್ಯಾಣ್‌

ಸಾರಾಂಶ

ಥಿಯೇಟರ್‌ನಲ್ಲಿ ರಾಷ್ಟ್ರಗೀತೆ ವೇಳೆ ಎದ್ದು ನಿಲ್ಲಲು ಇಷ್ಟವಿಲ್ಲ: ಪವನ್‌ ಕಲ್ಯಾಣ್‌ | ಥಿಯೇಟರ್‌ನಲ್ಲಿ ಮಾತ್ರವೇ ಏಕೆ ರಾಷ್ಟ್ರಗೀತೆ ಪ್ರಸಾರ ಮಾಡಬೇಕು. ರಾಜಕೀಯ ಪಕ್ಷಗಳ ಸಭೆ ಮತ್ತು ಸಮಾರಂಭಗಳು ಆರಂಭವಾಗುವ ಮುನ್ನ ಏಕೆ ರಾಷ್ಟ್ರಗೀತೆ ಏಕೆ ಹಾಡುವುದಿಲ್ಲ’ ಎಂದು ಪ್ರಶ್ನಿಸಿದರು. 

ಹೈದರಾಬಾದ್‌ (ಮಾ. 11):  ಸಿನಿಮಾ ಥಿಯೇಟರ್‌ನಲ್ಲಿ ಸಿನಿಮಾ ಪ್ರಸಾರಕ್ಕೂ ಮುನ್ನ ರಾಷ್ಟ್ರಗೀತೆಗೆ ಪ್ರೇಕ್ಷಕರು ಎದ್ದು ನಿಂತು ಗೌರವ ನೀಡಬೇಕೆಂಬ ಸುಪ್ರೀಂ ನಿರ್ದೇಶನದ ಬಗ್ಗೆ ಟಾಲಿವುಡ್‌ ನಟ ಹಾಗೂ ಜನಸೇನಾ ಪಕ್ಷದ ನಾಯಕ ಪವನ್‌ ಕಲ್ಯಾಣ್‌ ಅಸಮಾಧಾನ ಹೊರ ಹಾಕಿದ್ದಾರೆ.

ಚುನಾವಣಾ ಪ್ರಚಾರಕ್ಕೆ ಹೊಸ ಫೇಸ್‌ಬುಕ್ ಪೇಜ್ ತೆರೆದ ಸುಮಲತಾ

ಕರ್ನೂಲ್‌ನಲ್ಲಿ ಯುವಕರ ಜೊತೆಗಿನ ಸಂವಾದದಲ್ಲಿ ಮಾತನಾಡಿದ ಅವರು, ‘ಕುಟುಂಬ, ಸ್ನೇಹಿತರ ಜೊತೆ ನಾವು ಸಿನಿಮಾ ನೋಡಲು ಥಿಯೇಟರ್‌ಗೆ ಹೋಗಿರುತ್ತೇವೆ. ಆದರೆ, ಇದೀಗ ಥಿಯೇಟರ್‌ಗಳು ನಮ್ಮ ದೇಶಭಕ್ತಿ ಪರೀಕ್ಷಿಸುವ ವೇದಿಕೆಯಾಗಿವೆ. ಥಿಯೇಟರ್‌ನಲ್ಲಿ ಮಾತ್ರವೇ ಏಕೆ ರಾಷ್ಟ್ರಗೀತೆ ಪ್ರಸಾರ ಮಾಡಬೇಕು. ರಾಜಕೀಯ ಪಕ್ಷಗಳ ಸಭೆ ಮತ್ತು ಸಮಾರಂಭಗಳು ಆರಂಭವಾಗುವ ಮುನ್ನ ಏಕೆ ರಾಷ್ಟ್ರಗೀತೆ ಏಕೆ ಹಾಡುವುದಿಲ್ಲ’ ಎಂದು ಪ್ರಶ್ನಿಸಿದರು.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಅಪಘಾತದಲ್ಲಿ ತಂದೆ ಆಸ್ಪತ್ರೆ ದಾಖಲಾದ ಬೆನ್ನಲ್ಲೇ ರಾಜ್ಯ ಪ್ರಶಸ್ತಿ ವಿಜೇತ ಯುವ ನಟ ಶವವಾಗಿ ಪತ್ತೆ
Untold Love Story: ಸ್ಟಾರ್ ನಟನ ಎರಡನೇ ಪತ್ನಿಯ ಲವ್‌ನಲ್ಲಿ ಬಿದ್ದು ಒದ್ದಾಡಿದ್ದ ರಜನಿಕಾಂತ್!