ಶೂಟಿಂಗ್ ಮಧ್ಯೆಯೇ ಹೃದಯಾಘಾತ: ಆದಿತಿ ರಾವ್‌ಗೆ ಆಕ್ಷನ್ ಕಟ್ ಹೇಳಿದ್ದ ಮಾಲಿವುಡ್ ನಿರ್ದೇಶಕ ಇನ್ನಿಲ್ಲ

Suvarna News   | Asianet News
Published : Dec 24, 2020, 04:11 PM ISTUpdated : Dec 24, 2020, 04:14 PM IST
ಶೂಟಿಂಗ್ ಮಧ್ಯೆಯೇ ಹೃದಯಾಘಾತ: ಆದಿತಿ ರಾವ್‌ಗೆ ಆಕ್ಷನ್ ಕಟ್ ಹೇಳಿದ್ದ ಮಾಲಿವುಡ್ ನಿರ್ದೇಶಕ ಇನ್ನಿಲ್ಲ

ಸಾರಾಂಶ

ಮಾಲಿವುಡ್ ಖ್ಯಾತ ನಿರ್ದೇಶಕ ನರಣಿಪುಳ ಶನವಾಸ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ

ಸೂಫಿಯುಂ ಸುಜಾತಾಯುಂ ಸಿನಿಮಾ ನಿರ್ದೇಶಕ ನಾರಣಿಪುಳ ಶಾನವಾಸ್ ಕೊಚ್ಚಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸೂಫಿಯುಂ ಸುಜಾತಯುಂ ನಾಯಕಿ ಅದಿತಿ ರಾವ್ ಹೈದರಿ ನಿರ್ದೇಶಕರನ್ನು ನೆನಪಿಸಿ ಭಾವುಕರಾಗಿದ್ದಾರೆ. ಅದಿತಿ ರಾವ್ ಹೈದರಿ ಅವರು ಇನ್‌ಸ್ಟಾಗ್ರಾಂನಲ್ಲಿ ನಾರಣಿಪುಳ ಶಾನವಾಸ್ ಕುಟುಂಬಕ್ಕೆ ಸಂತಾಪ ಸೂಚಿಸಿ ಭಾವನಾತ್ಮಕ ಮಾತುಗಳನ್ನು ಬರೆದಿದ್ದಾರೆ.

ಭಿನ್ನಬಾದ ಪ್ರಣಯ ಕಥೆಯೊಂದನ್ನು ನಿರ್ದೇಶಿಸಿದ ಶಾನವಾಸ್ ಅವರ ಸೂಫಿಯುಂ ಸುಜಾತಯುಂ ಸಿನಿಮಾ ಅಷ್ಟಾಗಿ ಹಿಟ್ ಆಗದಿದ್ದರೂ ಸಿನಿಮಾದ ಹೆಸರು ಭಾರೀ ವೈರಲ್ ಆಗಿತ್ತು. ಹೆಸರೇ ಸೂಚಿಸುವಂತೆ ಭಿನ್ನ ಧರ್ಮದ ಎರಡು ಮನಸುಗಳ ಪ್ರಣಯ ಕಥೆಯಾಗಿತ್ತದು.

ಮುಂಬೈ ಜನ ಬರೀ ಸುಳ್ ಹೇಳ್ತಾರೆ ಎಂಬ ಬಾಲಿವುಡ್ ಬ್ಯೂಟಿ

ಅವರ ಕಥೆಗಳಂತೆಯೇ ಕರುಣಾಮಯಿ ಮತ್ತು ಸೂಕ್ಷ್ಮ ವ್ಯಕ್ತಿ ಎಂದು ಆರಂಭಿಸಿದ ಆದಿತಿ, ರೆಸ್ಟ್‌ ಇನ್ ಪೀಸ್ ಶಾನವ ಸರ್.. ನಿಮ್ಮ ಸೂಫಿ ಆತ್ಮವು ಸುಫಿಯಮ್ ಸುಜಾತಾಯಂನಲ್ಲಿ ನೀವು ನಮಗಾಗಿ ರಚಿಸಿದಷ್ಟು ಸುಂದರವಾದ ಸ್ಥಳವನ್ನು ಕಂಡುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ತುಂಬಾ ಬೇಗ ಹೋದಿರಿ ಎಂದು ಬರೆದಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಾಜ್ ನಿಧಿಮೋರುಗಾಗಿ ಧರ್ಮ ಬದಲಾಯಿದ್ರಾ ಸಮಂತಾ? ಮದುವೆಯ ರಹಸ್ಯ ರಿವೀಲ್!
ಧುರಂಧಾರ್ ಚಿತ್ರೀಕರಣ ಪಾಕಿಸ್ತಾನದಲ್ಲಿ ಆಗಿತ್ತಾ? ಸಿನಿಮಾದಲ್ಲಿನ ದೃಶ್ಯಗಳ ರಹಸ್ಯ ಬಯಲು ಮಾಡಿದ ನಟ!