2ನೇ ಒನ್‌ ಡೇ: ಭಾರತ ಎದುರು ಟಾಸ್ ಗೆದ್ದ ಲಂಕಾ ಬ್ಯಾಟಿಂಗ್ ಆಯ್ಕೆ

Suvarna News   | Asianet News
Published : Jul 20, 2021, 02:38 PM ISTUpdated : Jul 20, 2021, 02:46 PM IST
2ನೇ ಒನ್‌ ಡೇ: ಭಾರತ ಎದುರು ಟಾಸ್ ಗೆದ್ದ ಲಂಕಾ ಬ್ಯಾಟಿಂಗ್ ಆಯ್ಕೆ

ಸಾರಾಂಶ

* ಭಾರತ-ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯಕ್ಕೆ ಕೊಲಂಬೋ ಆತಿಥ್ಯ * ಕೊಲಂಬೊದ ಆರ್‌. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಪಂದ್ಯ * ಶ್ರೀಲಂಕಾ ತಂಡದಲ್ಲಿ ಒಂದು ಬದಲಾವಣೆ

ಕೊಲಂಬೊ(ಜು.20): ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಕ್ರಿಕೆಟ್ ತಂಡವು ಮತ್ತೊಮ್ಮೆ ಮೊದಲು ಬ್ಯಾಟಿಂಗ್‌ ಮಾಡಲು ತೀರ್ಮಾನಿಸಿದೆ.

ಆತಿಥೇಯ ಶ್ರೀಲಂಕಾ ಕ್ರಿಕೆಟ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಇಸುರು ಉಡಾನ ಬದಲಿಗೆ ಕಸುನ್ ರಜಿತಾ ತಂಡ ಕೂಡಿಕೊಂಡಿದ್ದಾರೆ. ಇನ್ನು ಭಾರತ ಕ್ರಿಕೆಟ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಲಂಕಾ ಎದುರು ಸರಣಿ ಗೆಲ್ಲುವ ತವಕದಲ್ಲಿ ಯಂಗ್‌ ಇಂಡಿಯಾ

ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ 7 ವಿಕೆಟ್‌ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿತ್ತು. ಶಿಖರ್ ಧವನ್‌, ಪೃಥ್ವಿ ಶಾ, ಇಶಾನ್‌ ಕಿಶನ್‌ ಹಾಗೂ ಸೂರ್ಯಕುಮಾರ್ ಯಾದವ್ ಸ್ಪೋಟಕ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾಗೆ ಸುಲಭ ಗೆಲುವು ತಂದುಕೊಟ್ಟಿದ್ದರು.

ತಂಡಗಳು ಹೀಗಿವೆ

ಭಾರತ:

ಶ್ರೀಲಂಕಾ:

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾನು ಮೋಸ ಮಾಡಿಲ್ಲ, ಗಾಸಿಪ್‌ ನಂಬಬೇಡಿ ಎಂದ Palash Muchhal; ಮದುವೆ ಕ್ಯಾನ್ಸಲ್‌ ಎಂದ Smriti Mandhana
ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana