
ಬೆಂಗಳೂರು(ಜ.03): 2019ರಲ್ಲೇ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಬೇಕಿದ್ದ ಇಬ್ಬರು ಕನ್ನಡಿಗರು ಕೆಲವು ಕಾರಣಗಳಿಂದ ತಂಡ ಸೇರಿಕೊಳ್ಳಲು ಸಾಧ್ಯವಾಗಿಲ್ಲ. ಆದರೆ 2020ರಲ್ಲಿ ಟೀಂ ಇಂಡಿಯಾಗೆ ಪದಾರ್ಪಣೆ ಮಾಡೋ ವಿಶ್ವಾಸದಲ್ಲಿದ್ದಾರೆ.
"
ವರ್ಷದ ಮೊದಲ ಸರಣಿ: ಟೀಂ ಇಂಡಿಯಾದ ಮೂವರ ಮೇಲೆ ಎಲ್ಲರ ಕಣ್ಣು!
ಭಾರತ ತಂಡಕ್ಕೆ ಆಯ್ಕೆಯಾಗುವ ಎಲ್ಲಾ ಅರ್ಹತೆ ಪಡೆದಿರುವ ಇಬ್ಬರು ಕನ್ನಡಿಗರ ವಿವರ ಇಲ್ಲಿದೆ.
1 ಶ್ರೇಯಸ್ ಗೋಪಾಲ್
2 ಕೆ ಗೌತಮ್
ದೇಸಿ ಹಾಗೂ ಐಪಿಎಲ್ ಟೂರ್ನಿಯಲ್ಲಿ ಶ್ರೇಯಸ್ ಗೋಪಾಲ್ ಹಾಗೂ ಕೆ ಗೌತಮ್ ಅತ್ತತ್ತಮ ಪ್ರದರ್ಶನ ನೀಡೋ ಮೂಲಕ ಗಮನಸೆಳೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.