ಕಮಾಂಡರ್ ಸುರಕ್ಷಿತವಾಗಿ ಭಾರತಕ್ಕೆ ಮರಳಲು ಟೀಂ ಇಂಡಿಯಾ ಕ್ರಿಕೆಟಿಗರ ಪ್ರಾರ್ಥನೆ!

Published : Mar 01, 2019, 10:56 AM IST
ಕಮಾಂಡರ್ ಸುರಕ್ಷಿತವಾಗಿ ಭಾರತಕ್ಕೆ ಮರಳಲು ಟೀಂ ಇಂಡಿಯಾ ಕ್ರಿಕೆಟಿಗರ ಪ್ರಾರ್ಥನೆ!

ಸಾರಾಂಶ

ಪಾಕಿಸ್ತಾನ ಯುದ್ಧ ವಿಮಾನಗಳನ್ನ ಹಿಮ್ಮೆಟ್ಟಿಸುವ ವೇಳೆ ಪಾಕಿಸ್ತಾನದಲ್ಲಿ ಸೆರೆ ಸಿಕ್ಕ ಭಾರತದ ವಿಂಗ್ ಕಮಾಂಡರ್ ಬಿಡುಗಡಗೆ ಭಾರತದಲ್ಲಿ ಪೂಜೆ ನಡೆಯುತ್ತಿದೆ. ಟೀಂ ಇಂಡಿಯಾ ಕ್ರಿಕೆಟಿಗರು ಕಮಾಂಡರರ್ ಸುರಕ್ಷಿತವಾಗಿ ಭಾರತಕ್ಕೆ ಮರಳಲು ಪ್ರಾರ್ಥಿಸಿದ್ದಾರೆ.  

ಬೆಂಗಳೂರು(ಮಾ.01): ಭಾರತ ಹಾಗೂ ಪಾಕಿಸ್ತಾನ ನಡುವೆ ಬಿಗುವಿನ ವಾತವರಣ ನಿರ್ಮಾಣವಾಗಿದೆ. ಪುಲ್ವಾಮಾ ದಾಳಿ ಬಳಿಕ ಭಾರತ ಉಗ್ರರಿಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದರೆ, ಇತ್ತ ಪಾಕಿಸ್ತಾನ ಭಾರತದ ಮೇಲೆ ದಾಳಿ ನಡೆಸೋ ಪ್ರಯತ್ನ ಮಾಡುತ್ತಿದೆ. ಪಾಕಿಸ್ತಾನ ಯುದ್ದವಿಮಾನಗಳನ್ನ ಹಿಮ್ಮೆಟ್ಟಿಸುವ ವೇಳೆ ಪಾಕಿಸ್ತಾನದಲ್ಲಿ ಸೆರೆ ಸಿಕ್ಕ ಭಾರತೀಯ ವಿಂಗ್ ಕಮಾಂಡರ್ ಬಿಡುಗಡೆಗೆ ದೇಶದೆಲ್ಲೆಡೆ ಪೂಜೆ ನಡೆಯುತ್ತಿದೆ. ಟೀಂ ಇಂಡಿಯಾ ಕ್ರಿಕೆಟಿಗರು ಭಾರತೀಯ ಯೋಧ ಸುರಕ್ಷಿತವಾಗಿ ಭಾರತಕ್ಕೆ ಮರಳಲು ಪಾರ್ಥಿಸಿದ್ದಾರೆ.

ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಹೈದರಾಬಾದ್ ಪಂದ್ಯಕ್ಕೆ ಹೆಚ್ಚಿನ ಭದ್ರತೆ!

ಸರ್ಕಾರದ ನಿರಂತರ ಪ್ರಯತ್ನ ಹಾಗೂ ಭಾರತೀಯರ ಪ್ರಾರ್ಥನೆಯಿಂದ ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಇಂದು(ಮಾ.01) ಸೆರೆ ಸಿಕ್ಕ ಭಾರತೀಯ ವಿಂಗ್ ಕಮಾಂಡರ್ ಬಿಡುಗಡೆ ಮಾಡುವುದಾಗಿ ಸ್ಪಷ್ಟಪಡಿಸಿದಾರೆ. 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!
ಫೋಟೋ ಹಂಚಿಕೊಂಡು 'ಡಾರ್ಲಿಂಗ್‌..' ಎಂದು ಬರೆದ ಸಾರಾ ತೆಂಡುಲ್ಕರ್‌