ಶೃಂಗೇರಿ: ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ, ಕಾರಣ ನಿಗೂಢ?

Published : Sep 30, 2023, 11:55 AM IST
ಶೃಂಗೇರಿ: ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ, ಕಾರಣ ನಿಗೂಢ?

ಸಾರಾಂಶ

ಗೌರಿ ಗಣೇಶ ಹಬ್ಬಕ್ಕೆಂದು ಮನೆಗೆ ಹೋದ ಸಂದರ್ಭದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಕೊಪ್ಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಸುರಕ್ಷಾ

ಶೃಂಗೇರಿ(ಸೆ.30): ತಾಲೂಕಿನ ಬೇಗಾರು ಪಂಚಾಯಿತಿ ವ್ಯಾಪ್ತಿಯ ಬೇಗಾರಿನಲ್ಲಿ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

ಶೃಂಗೇರಿ ಪದವಿ ಕಾಲೇಜಿನಲ್ಲಿ ಬಿಕಾಂ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸುರಕ್ಷಾ(19) ಪಟ್ಟಣದ ಸಚ್ಚಿದಾ ನಂದಪುರದ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿದ್ದುಕೊಂಡು ಕಾಲೇಜು ವಿದ್ಯಾಭ್ಯಾಸ ಮಾಡುತ್ತಿದ್ದಳು. ಗೌರಿ ಗಣೇಶ ಹಬ್ಬಕ್ಕೆಂದು ಮನೆಗೆ ಹೋದ ಸಂದರ್ಭದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು.

ರಾತ್ರಿ 10 ಗಂಟೆಗೆ ಮೇಲಿಂದ ಬಿತ್ತು ಹೆಣ..! ಗಣೇಶ ಹಬ್ಬಕ್ಕೆ ಬಂದವಳು ಹೆಣವಾಗಿದ್ಲು..!

ಕೊಪ್ಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಈ ಸಂಬಂಧ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?
ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!