ಚಿತ್ರದುರ್ಗ: ಅಪ್ರಾಪ್ತೆಯೊಂದಿಗೆ ಮದುವೆ ಬೇಡ ಎಂದ ತಾಯಿ, ಯುವಕ ಆತ್ಮಹತ್ಯೆ

Published : Aug 25, 2024, 08:52 AM IST
ಚಿತ್ರದುರ್ಗ: ಅಪ್ರಾಪ್ತೆಯೊಂದಿಗೆ ಮದುವೆ ಬೇಡ ಎಂದ ತಾಯಿ, ಯುವಕ ಆತ್ಮಹತ್ಯೆ

ಸಾರಾಂಶ

ಅಬ್ದುಲ್ ತುಮಕೂರು ಮೂಲದ ಬಾಲಕಿಯನ್ನು ಪ್ರೀತಿಸುತ್ತಿದ್ದ. ಆಕೆಯೊಂದಿಗೆ ಮದುವೆ ಮಾಡಿಸುವಂತೆ ತನ್ನ ತಾಯಿಯನ್ನು ಕೇಳಿದ್ದ. ಬಾಲಕಿ ಅಪ್ರಾಪ್ತೆಯಾಗಿದ್ದು ಸದ್ಯಕ್ಕೆ ಬೇಡ ಎಂದು ತಾಯಿ ಬುದ್ಧಿಮಾತು ಹೇಳಿದ್ದರು. ಇದರಿಂದ ಮನನೊಂದ ಅಬ್ದುಲ್‌, ಸೀರೆಯಿಂದ ನೇಣುಹಾಕಿಕೊಂಡು ಮೃತಪಟ್ಟಿದ್ದಾನೆ.  

ಚಳ್ಳಕೆರೆ(ಆ.25):  ಅಪ್ರಾಪ್ತೆಯೊಂದಿಗೆ ವಿವಾಹ ಬೇಡ ಎಂದು ತಾಯಿ ಹೇಳಿದ್ದಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ನಡೆದಿದೆ. 

ಪಂಚರ್ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಅಬ್ದುಲ್‌ ರೆಹಮಾನ್ (೨೨) ಮೃತ ಯುವಕ. 

Mandya: ಪತಿ ಮನೆಯಲ್ಲಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ, ಕೆರೆಗೆ ಹಾರಿ ಪ್ರಾಣಬಿಟ್ಟ ಗಂಡ?

ಅಬ್ದುಲ್ ತುಮಕೂರು ಮೂಲದ ಬಾಲಕಿಯನ್ನು ಪ್ರೀತಿಸುತ್ತಿದ್ದ. ಆಕೆಯೊಂದಿಗೆ ಮದುವೆ ಮಾಡಿಸುವಂತೆ ತನ್ನ ತಾಯಿಯನ್ನು ಕೇಳಿದ್ದ. ಬಾಲಕಿ ಅಪ್ರಾಪ್ತೆಯಾಗಿದ್ದು ಸದ್ಯಕ್ಕೆ ಬೇಡ ಎಂದು ತಾಯಿ ಬುದ್ಧಿಮಾತು ಹೇಳಿದ್ದರು. ಇದರಿಂದ ಮನನೊಂದ ಅಬ್ದುಲ್‌, ಸೀರೆಯಿಂದ ನೇಣುಹಾಕಿಕೊಂಡು ಮೃತಪಟ್ಟಿದ್ದಾನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!