
ಸಂಭಾಲ್ (ಡಿ. 01) ಮದುವೆ ಮನೆಯಲ್ಲಿ ಅವಘಡವೊಂದು ನಡೆದು ಹೋಗಿದೆ. ಡೆಹ್ಲಿ ಗ್ರಾಮದಲ್ಲಿ ನಡೆದ ವಿವಾಹದ ಸಂಭ್ರಮಾಚರಣೆ ವೇಳೆ ಸಿಡಿಸಿದ ಗುಂಡಿಗೆ ಯುವಕನೊಬ್ಬ ಮೃತಪಟ್ಟಿದ್ದಾನೆ.
24 ವರ್ಷದ ಯುವಕ ಗುಂಡಿಗೆ ಬಲಿಯಾಗಿದ್ದು ವರನ ತಂದೆ ಕೂಡ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಓರಲ್ ಸೆಕ್ಸ್ ಮಾಡು; ಬಾಲಕನಿಗೆ ಕಿರುಕುಳ ಕೊಟ್ಟ ಮಂಗಳಮುಖಿಯರು ಅರೆಸ್ಟ್!
ನವೆಂಬರ್ 29 ರಂದು ಘಟನೆ ನಡೆದಿದೆ. ವಿವಾಹ ಸಂಭ್ರಮಾಚರಣೆಯಲ್ಲಿ ಸಿಡಿಸಿದ ಗುಂಡಿಗೆ ಸಂತೋಷ್ ಎಂಬಾತ ಬಲಿಯಾಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದ್ದು ಹೇಗೆ ನಡೆಯಿತು? ನಿಜವಾದ ಆರೋಪಿಗಳು ಯಾರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕದ ಕೆಲವು ಜಿಲ್ಲೆಗಳ್ಲಲಿಯೂ ಈ ರೀತಿ ಸಂಭ್ರಮಕ್ಕೆ ಗುಂಡು ಹಾರಿಸುವ ಸಂಪ್ರದಾಯ ಇದೆ. ರಾಜಸ್ಥಾನ, ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಹೆಚ್ಚಾಗಿ ಕಂಡುಬರುತ್ತವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ