
ಘಟಪ್ರಭಾ(ಅ.03): ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ಶನಿವಾರ ನಡೆದಿದೆ. ಸ್ಥಳೀಯ ಮಹಾಂತೇಶ ನಗರದ ನಿವಾಸಿ ಹಾಗೂ ಖ್ಯಾತ ಉದ್ಯಮಿ ಜಯಶೀಲ ಶೆಟ್ಟಿ ಅವರ ಸೊಸೆ ಶೀತಲ್ ಶೆಟ್ಟಿ (27) ಮೃತ ದುರ್ದೈವಿ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶೀತಲ್ ಶೆಟ್ಟಿಯವರು ಉದ್ಯಮಿ ಜಯಶೀಲ ಶೆಟ್ಟಿ ಅವರ ಪುತ್ರ ಮನಿಷ ಇವರೊಂದಿಗೆ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದರು.
ರಾತ್ರಿ 10 ಗಂಟೆಗೆ ಮೇಲಿಂದ ಬಿತ್ತು ಹೆಣ..! ಗಣೇಶ ಹಬ್ಬಕ್ಕೆ ಬಂದವಳು ಹೆಣವಾಗಿದ್ಲು..!
ಮನಿಷ ಹಾಗೂ ಶೀಲತ ಶೆಟ್ಟಿ ದಂಪತಿಗೆ 10 ತಿಂಗಳದ ಒಂದು ಹೆಣ್ಣು ಮಗು ಇದೆ. ಪತಿ ವಿದೇಶ ಪ್ರವಾಸದಲ್ಲಿದ್ದಾಗ ಈ ಘಟನೆ ಜರುಗಿದ್ದು, ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ