ಕೇರಳದಲ್ಲಿ ಅಪಘಾತ : ಪ್ರವಾಸಕ್ಕೆ ತೆರಳಿದ್ದ JDS ಮುಖಂಡ ಸೇರಿ ಮೂವರ ದುರ್ಮರಣ

Suvarna News   | Asianet News
Published : Jan 15, 2020, 01:26 PM IST
ಕೇರಳದಲ್ಲಿ ಅಪಘಾತ : ಪ್ರವಾಸಕ್ಕೆ ತೆರಳಿದ್ದ JDS ಮುಖಂಡ ಸೇರಿ ಮೂವರ ದುರ್ಮರಣ

ಸಾರಾಂಶ

ಚಿತ್ರದುರ್ಗದಿಂದ ಕೇರಳ ಪ್ರವಾಸಕ್ಕೆ ತೆರಳಿದ್ದ ಮೂವರು ಜೆಡಿಎಸ್ ನಗರಸಭಾ ಸದಸ್ಯ ಹಾಗೂ ಮತ್ತಿಬ್ಬರು ರಸ್ತೆ ಅಪಘಾತದಲ್ಲಿ ಸಾವಿಗೀಡಾದ ಘಟನೆ ಕೇರಳದಲ್ಲಿ ನಡೆದಿದೆ.

ಮಲಪ್ಪುರಂ [ಜ.15]: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಚಿತ್ರದುರ್ಗ ಮೂಲದ ಮೂವರು ಓರ್ವ ಜೆಡಿಎಸ್ ಮುಖಂಡ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ತ್ರಿಶೂರ್​-ಕೋಯಿಕೋಡ್​ ಹೆದ್ದಾರಿಯಲ್ಲಿ ನಡೆದಿದೆ.

ತ್ರಿಶೂರಿನ ವಾಲೆಂಕೇರಿ ಸಮೀಪದ ಪಂಡಿಕಸಲ ಚೋಲಾವಲವು ಎಂಬಲ್ಲಿ ಅಪಘಾತವಾಗಿದ್ದು,  ಚಿತ್ರದುರ್ಗದಿಂದ ಪ್ರವಾಸಕ್ಕೆ ತೆರಳಿದ್ದ ಹಿರಿಯೂರಿನ ಜೆಡಿಎಸ್ ನ ನಗರಸಭಾ ಸದಸ್ಯ ಎ. ಪಾಂಡುರಂಗ,  ಮುಖಂಡ ಪ್ರಭಾಕರ್, ಅವಿನಾಶ್ ಎಂಬುವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಇಂಜೆಕ್ಷನ್ ಕೊಟ್ಟು ಕೊಂದ ಗಂಡ : ಕಣ್ಮುಂದೆಯೇ ನರಳಿ ಪ್ರಾಣ ಬಿಟ್ಲು ಹೆಂಡ್ತಿ...

ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ವಾಲೆಂಕೇರಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಟಿ ಪರಾರಿ ಕೇಸ್: ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ ಸಾವು, ನೋಡಲು ಬಾರದ ನಾನ್‌ಸೆನ್ಸ್‌ ನಟಿ...  

ವೇಗವಾಗಿ ಬಂದ ಲಾರಿ ಕಾರಿಗೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರು ನುಜ್ಜುಗುಜ್ಜಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?