ರಾಣಿಬೆನ್ನೂರು: ಮದುವೆಯಾಗಲಿಲ್ಲ ಎಂಬ ಚಿಂತೆಯಲ್ಲಿ ಯುವಕ ಆತ್ಮಹತ್ಯೆ

Published : Oct 07, 2023, 04:30 AM IST
ರಾಣಿಬೆನ್ನೂರು: ಮದುವೆಯಾಗಲಿಲ್ಲ ಎಂಬ ಚಿಂತೆಯಲ್ಲಿ ಯುವಕ ಆತ್ಮಹತ್ಯೆ

ಸಾರಾಂಶ

ಮದುವೆಯ ವಿಷಯವಾಗಿ ಮನಸ್ಸಿಗೆ ಬೇಸರ ಮಾಡಿಕೊಂಡು ಮನೆಯಲ್ಲಿ ಬೆಟ್‌ಶೀಟ್‌ನಿಂದ ನೇಣುಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿಸಿದ ಪೊಲೀಸರು 

ರಾಣಿಬೆನ್ನೂರು(ಅ.07):  ಮದುವೆಯಾಗಲಿಲ್ಲ ಎಂಬ ಚಿಂತೆಯಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರ ಇಲ್ಲಿಯ ಹಲಗೇರಿ ರಸ್ತೆಯ ಬಸವೇಶ್ವರ ನಗರದಲ್ಲಿ ನಡೆದಿದೆ. ಬಸವರಾಜ ಮಹಾಭಲೇಶ್ವರ ಬೇಟಗೇರಿ (32) ಆತ್ಮಹತ್ಯೆಗೆ ಶರಣಾದ ಯುವಕ. 

ಕೂಲಿ ಕೆಲಸ ಮಾಡಿಕೊಂಡಿದ್ದ ಬಸವರಾಜ ಮದುವೆ ವಿಷಯವಾಗಿ ಚಿಂತೆ ಮಾಡುತ್ತಿದ್ದು, ಅತಿಯಾಗಿ ಮದ್ಯಸೇವನೆ ಮಾಡುತ್ತಿದ್ದನು ಎಂದು ಹೇಳಲಾಗುತ್ತಿದೆ. 

ಹೆಂಡತಿ ಇಬ್ಬರು ಹೆಣ್ಣು ಮಕ್ಕಳಿಗೆ ಗುಂಡಿಕ್ಕಿ ಪೊಲೀಸ್ ಪೇದೆ ಸಾವಿಗೆ ಶರಣು

ಮದುವೆಯ ವಿಷಯವಾಗಿ ಮನಸ್ಸಿಗೆ ಬೇಸರ ಮಾಡಿಕೊಂಡು ಮನೆಯಲ್ಲಿ ಬೆಟ್‌ಶೀಟ್‌ನಿಂದ ನೇಣುಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಶಹರ ಠಾಣೆಯಲ್ಲಿ ದೂರು ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ