ಬಳ್ಳಾರಿ: ಹೊಲದಲ್ಲಿ ಬೆಳೆದಿದ್ದ 1.75 ಲಕ್ಷ ರು. ಮೌಲ್ಯದ ಗಾಂಜಾ ವಶ

Published : Oct 29, 2020, 12:04 PM IST
ಬಳ್ಳಾರಿ: ಹೊಲದಲ್ಲಿ ಬೆಳೆದಿದ್ದ 1.75 ಲಕ್ಷ ರು. ಮೌಲ್ಯದ ಗಾಂಜಾ ವಶ

ಸಾರಾಂಶ

ಮೆಣಸಿನ ಗಿಡಗಳ ಜೊತೆಗೆ ಅಕ್ರಮವಾಗಿ ಬೆಳೆದಿದ್ದ ಗಾಂಜಾ| ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ನಡೆದ ಘಟನೆ| ಆರೋಪಿಯನ್ನು ಬಂಧಿಸಿದ ಪೊಲೀಸರು| 

ಬಳ್ಳಾರಿ(ಅ.29): ಮೆಣಸಿನ ಗಿಡಗಳ ಜೊತೆಗೆ ಅಕ್ರಮವಾಗಿ ಬೆಳೆದಿದ್ದ 1.75 ಲಕ್ಷ ರು. ಮೌಲ್ಯದ 35 ಕೆಜಿ 200 ಗ್ರಾಂನ 13 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ನಿನ್ನೆ(ಬುಧವಾರ) ನಡೆದಿದೆ. 

ಈ ಸಂಬಂಧ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಆರೋಪಿ ರಾರಾವಿ ಗ್ರಾಮದಲ್ಲಿ ಕರಿಲಿಂಗಪ್ಪ ಪಂಪಣ್ಣರವರು ಮೆಣಸಿನ ಗಿಡಗಳ ಜೊತೆಗೆ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 

ಕಾರವಾರದ ಈ ದೇವರಿಗೆ ಗಾಂಜಾವೇ ನೈವೇದ್ಯ!

1.75 ಲಕ್ಷ ರು. ಮೌಲ್ಯದ 35 ಕೆಜಿ 200 ಗ್ರಾಂನ 13 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ಕಚೇರಿ ಪ್ರಕಟಣೆ ತಿಳಿಸಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Shivamogga: 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ರು ಬದಲಾಗಲಿಲ್ಲ; ತಂದೆಯನ್ನು ಕೊಲೆಗೈದು ಬಾವಿಗೆ ಎಸೆದ ಮಗ!
ಆಷಾಢ ಮುಗಿದ್ರೂ ತವರಿನಿಂದ ಬರಲಿಲ್ಲ ಪತ್ನಿ; ಪ್ರಾಣ ಕಳೆದುಕೊಂಡ ನವವಿವಾಹಿತ ಅವಿನಾಶ್