ಶಿವಮೊಗ್ಗದ ಗುಡ್ಡೆಕಲ್ಲು ಬಳಿ ಯುವಕನ ಕೊಲೆ: ಕಾರಣ ನಿಗೂಢ?

Published : Nov 14, 2023, 09:15 PM IST
ಶಿವಮೊಗ್ಗದ ಗುಡ್ಡೆಕಲ್ಲು ಬಳಿ ಯುವಕನ ಕೊಲೆ: ಕಾರಣ ನಿಗೂಢ?

ಸಾರಾಂಶ

ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಮಲ್ಲೇಶ್‌ನಿಗೆ ಇರಿದು ಕೊಲೆ ಮಾಡಿದ್ದಾರೆ. ಗುಡ್ಡೆಕಲ್ಲು ಸುಬ್ರಮಣ್ಯ ದೇವಾಲಯದ ಎದುರಿನ ಮೇಲ್ ಸೇತುವೆ ಸಮೀಪದಲ್ಲಿ ಹತ್ಯೆ ಮಾಡಲಾಗಿದೆ. 

ಶಿವಮೊಗ್ಗ(ನ.14): ಯುವಕನನ್ನ ದುಷ್ಕರ್ಮಿಗಳು ಹತ್ಯೆಗೈದ ಘಟನೆ ಶಿವಮೊಗ್ಗದ ಗುಡ್ಡೆಕಲ್ಲು ಬಳಿ ಇಂದು(ಮಂಗಳವಾರ) ನಡೆದಿದೆ. ಮಲ್ಲೇಶ್ (35) ಎಂಬಾತನೇ ಕೊಲೆಯಾದ ದುರ್ದೈವಿ ಯುವಕನಾಗಿದ್ದಾನೆ. 

ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಮಲ್ಲೇಶ್‌ನಿಗೆ ಇರಿದು ಕೊಲೆ ಮಾಡಿದ್ದಾರೆ. ಗುಡ್ಡೆಕಲ್ಲು ಸುಬ್ರಮಣ್ಯ ದೇವಾಲಯದ ಎದುರಿನ ಮೇಲ್ ಸೇತುವೆ ಸಮೀಪದಲ್ಲಿ ಹತ್ಯೆ ಮಾಡಲಾಗಿದೆ. 

ಬೆಂಗಳೂರು: ಅಕ್ರಮ ಸಂಬಂಧ ಪ್ರಶ್ನಿಸಿದ ಪತ್ನಿಯ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ್ದ ಪತಿ ಸೆರೆ

ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಅಂಜನ್ ಕುಮಾರ್, ಡಿವೈಎಸ್ಪಿ ಬಾಲರಾಜ್ ಹಾಗೂ ಎಸ್‌ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೆ ವೈಷ್ಯಮ್ಯದ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!