ಕಲಬುರಗಿ: ಸಾಲ ತೀರಿಸುವಂತೆ ಬ್ಯಾಂಕ್ ನೀಡಿದ ನೋಟಿಸ್‌ಗೆ ಹೆದರಿ ರೈತ ಆತ್ಮಹತ್ಯೆ

Published : Sep 28, 2024, 07:31 AM IST
ಕಲಬುರಗಿ: ಸಾಲ ತೀರಿಸುವಂತೆ ಬ್ಯಾಂಕ್ ನೀಡಿದ ನೋಟಿಸ್‌ಗೆ ಹೆದರಿ ರೈತ ಆತ್ಮಹತ್ಯೆ

ಸಾರಾಂಶ

3 ಎಕರೆ ಜಮೀನು ಹೊಂದಿದ್ದ ಪಾಂಡಪ್ಪ ಬ್ಯಾಂಕ್‌ನಲ್ಲಿ 1 ಲಕ್ಷ ರು. ಜತೆಗೆ ಕೈ ಸಾಲ ಮಾಡಿದ್ದರು. ಮಳೆಯಿಂದ ತೊಗರಿ ಬೆಳೆ ನಷ್ಟವಾಗಿತ್ತು. ಈ ನಡುವೆ ಸಾಲ ತೀರಿಸಲು ವಕೀಲರ ಮೂಲಕ 2 ಬಾರಿ ಬ್ಯಾಂಕ್ ನೋಟಿಸ್ ಕಳುಹಿಸಿತ್ತು.   

ಕಲಬುರಗಿ(ಸೆ.28): ಸಾಲ ತೀರಿಸುವಂತೆ ಬ್ಯಾಂಕ್ ಕಳುಹಿಸಿದ ನೋಟಿಸ್‌ಗೆ ಹೆದರಿ ಪೆಟ್ರೋಲ್ ಸುರಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂಚೋಳಿಯ ಪೋತಂಗಲ್‌ನಲ್ಲಿ ನಡೆದಿದೆ. ಪಾಂಡಪ್ಪ ತಿಪ್ಪಣ್ಣ ಕೊರವರ್ (45) ಮೃತ. 

3 ಎಕರೆ ಜಮೀನು ಹೊಂದಿದ್ದ ಪಾಂಡಪ್ಪ ಬ್ಯಾಂಕ್‌ನಲ್ಲಿ 1 ಲಕ್ಷ ರು. ಜತೆಗೆ ಕೈ ಸಾಲ ಮಾಡಿದ್ದರು. ಮಳೆಯಿಂದ ತೊಗರಿ ಬೆಳೆ ನಷ್ಟವಾಗಿತ್ತು. ಈ ನಡುವೆ ಸಾಲ ತೀರಿಸಲು ವಕೀಲರ ಮೂಲಕ 2 ಬಾರಿ ಬ್ಯಾಂಕ್ ನೋಟಿಸ್ ಕಳುಹಿಸಿತ್ತು. ಹೀಗಾಗಿ ತಮ್ಮ ಬಳಿಯಿದ್ದ ಎತ್ತುಗಳನ್ನು ಮಾರಾಟಕ್ಕೆ ಮುಂದಾದಾಗ ಕುಟುಂಬಸ್ಥರು ವಿರೋಧಿಸಿದ್ದರು.

ಹೆಂಡ್ತಿ ಕಾಟ ತಡ್ಯೋಕ್ ಆಗ್ತಿಲ್ಲ, ನೊಂದ ಪುರುಷರ ಗೋಳು ಕೇಳೋರಿಲ್ಲ!

ಇದರಿಂದ ಬೇಸತ್ತು ಪೆಟ್ರೋಲ್ ಸುರಿದು ಬೆಂಕಿ ಹಂಚಿಕೊಂಡಿದ್ದು, ಶೇ.80ರಷ್ಟು ದೇಹ ಸುಟ್ಟಿತ್ತು. ಆಸತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?