
ವಾಡಿ(ನ.07): ಕುಟುಂಬದಲ್ಲಿನ ಕಲಹ ಹಾಗೂ ಹಳೆ ವೈಷಮ್ಯ ಕಾರಣದಿಂದಾಗಿ ವ್ಯಕ್ತಿಯೊಬ್ಬ ನನ್ನು ಬರ್ಬರವಾಗಿ ಕೊಲೆಗೈದು ಆರೋ ಪರಾರಿಯಾಗಿರುವ ಘಟನೆ ಚಿತ್ತಾಪುರ ತಾಲೂಕಿನ ಚಾಮನೂರು ಗ್ರಾಮದ ಹತ್ತಿರ ಮಂಗಳವಾರ ಸಂಜೆ ನಡೆದಿದ್ದು ಬುಧವಾರ ಬಂದಿದೆ.
ಬೆಳಕಿಗೆ ಕಡಬೂರ ಗ್ರಾಪಂ ವ್ಯಾಪ್ತಿಯ ಚಾಮನೂರು ಗ್ರಾಮದ ನಿವಾಸಿ ಮರಲಿಂಗಪ್ಪ ತಳಗೇರಿ (67) ಪ್ರಕರಣ ಕೊಲೆಯಾದ ವ್ಯಕ್ತಿಯಾಗಿದ್ದು, ಮಗ ಸಣ್ಣ ಮರೆಪ್ಪ ತಳಗೇರಿ ಹಂತಕರಿಂದ ಬಚಾವಾಗಿದ್ದು ಸಾವು ಬದುಕಿನ ಮಧ್ಯೆ ನರಳಡುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಗದಗ: ಕೌಟುಂಬಿಕ ಕಲಹ, ಸಾಲದಿಂದ ಬೇಸತ್ತು 3 ಮಕ್ಕಳೊಂದಿಗೆ ನದಿಗೆ ಹಾರಿ ವ್ಯಕ್ತಿ ಆತ್ಮ*ತ್ಯೆ
ವಾಡಿ ಪಟ್ಟಣದಿಂದ ಚಾಮನೂರು ಗ್ರಾಮಕ್ಕೆ ತಂದೆ, ಮಗ ಇಬ್ಬರು ಸೇರಿಕೊಂಡು ಬೈಕ್ ಮೇಲೆ ತೆರಳುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಈ ಕುರಿತಂತೆ ವಾಡಿ ಠಾಣೆಯಲ್ಲಿ ದಾಖಲಾಗಿದೆ. ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ