ತುಮಕೂರು: ಚಿನ್ನದ ಸರಕ್ಕೆ ತಲೆ ಮೇಲೆ ಕಲ್ಲು ಎತ್ತಿಹಾಕಿ ವೃದ್ಧೆ ಕೊಂದ ದುರುಳರು..!

Published : Aug 11, 2024, 12:40 PM IST
ತುಮಕೂರು: ಚಿನ್ನದ ಸರಕ್ಕೆ ತಲೆ ಮೇಲೆ ಕಲ್ಲು ಎತ್ತಿಹಾಕಿ ವೃದ್ಧೆ ಕೊಂದ ದುರುಳರು..!

ಸಾರಾಂಶ

ಹುಣಸೆಕಟ್ಟೆ ಗ್ರಾಮದಲ್ಲಿ ನಡೆದ ದೇವರ ಉತ್ಸವ ಮುಗಿಸಿಕೊಂಡು ರಾತ್ರಿ ಮನೆಗೆ ತೆರಳುವಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ವೃದ್ಧೆಯನ್ನ ಕೊಲೆಗೈದು ಮೈ ಮೇಲೆ ಇದ್ದ ಚಿನ್ನದ ಸರ ಕದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. 

ತುಮಕೂರು(ಆ.11):  ತಲೆ ಮೇಲೆ ಕಲ್ಲು ಎತ್ತಿಹಾಕಿ ವೃದ್ಧೆಯನ್ನ ದುಷ್ಕರ್ಮಿಗಳು ಕೊಲೆ ಮಾಡಿದ ಘಟನೆ ಜಿಲ್ಲೆಯ ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಜೋಗಯ್ಯನ ಪಾಳ್ಯದಲ್ಲಿ ಇಂದು(ಭಾನುವಾರ) ನಡೆದಿದೆ. ಮದ್ದಮ್ಮ (68) ಮೃತ ವೃದ್ಧೆ.

ಹುಣಸೆಕಟ್ಟೆ ಗ್ರಾಮದಲ್ಲಿ ನಡೆದ ದೇವರ ಉತ್ಸವ ಮುಗಿಸಿಕೊಂಡು ರಾತ್ರಿ ಮನೆಗೆ ತೆರಳುವಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ವೃದ್ಧೆಯನ್ನ ಕೊಲೆಗೈದು ಮೈ ಮೇಲೆ ಇದ್ದ ಚಿನ್ನದ ಸರ ಕದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. 

ಸಾರಿಗೆ ಬಸ್ ಹರಿದು ತುಂಡಾದ ವೃದ್ಧೆಯ ಕಾಲು! ಸಹಾಯಕ್ಕೆ ಬಾರದೆ ವಿಡಿಯೋ ಮಾಡುತ್ತಾ ನಿಂತ ಸಾರ್ವಜನಿಕರು!

ನಿರ್ಮಾಣ ಹಂತದ ಕಟ್ಟಡದ ಬಳಿ ಶವ ಎಸೆದು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಾ ಪೊಲೀಸರು ತನಿಖೆಯನ್ನ ಆರಂಭಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!