ಕೋಲಾರ: ಆತ್ಮಹತ್ಯೆಗೆ ಶರಣಾದ 9 ನೇ ತರಗತಿ ವಿದ್ಯಾರ್ಥಿ

Published : Jan 05, 2023, 10:47 PM IST
ಕೋಲಾರ: ಆತ್ಮಹತ್ಯೆಗೆ ಶರಣಾದ 9 ನೇ ತರಗತಿ ವಿದ್ಯಾರ್ಥಿ

ಸಾರಾಂಶ

ಓದು ಅಂತ ಬುದ್ಧಿವಾದ ಹೇಳಿದಕ್ಕೆ 9 ನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ನಡೆದಿದೆ. 

ಕೋಲಾರ(ಜ.05): ಓದು ಅಂತ ಬುದ್ಧಿವಾದ ಹೇಳಿದಕ್ಕೆ 9 ನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ. ಉದಯ್‌ಕುಮಾರ್(16) ಎಂಬಾತನೇ ಮೃತ ವಿದ್ಯಾರ್ಥಿಯಾಗಿದ್ದಾನೆ. 

ಪೋಷಕರು ಬುದ್ಧಿವಾದ ಹೇಳಿದಕ್ಕೆ ಮನನೊಂದು 9ನೇ ತರಗತಿ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷ ಸೇವಿಸಿದ್ದ ಉದಯ್ ಚಿಕಿತ್ಸೆ ಫಲಿಸದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. 

ಅನಸ್ತೇಸಿಯಾ ಚುಚ್ಚಿಕೊಂಡು 24 ವರ್ಷದ ಯುವ ವೈದ್ಯೆ ಆತ್ಮಹತ್ಯೆ

ಈ ಸಂಬಂಧ ಮೃತನ ತಂದೆ ಆದ್ಯಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯುಡಿಆರ್ ಅಡಿ ಪೋಲಿಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!