ಪುಟ್ಟೇನಹಳ್ಳಿ ಡಬಲ್ ಮರ್ಡರ್ ಕೇಸ್‌: ಗುಂಡು ಹಾರಿಸಿ ಆರೋಪಿ ಬಂಧನ

Suvarna News   | Asianet News
Published : Apr 14, 2021, 03:38 PM IST
ಪುಟ್ಟೇನಹಳ್ಳಿ ಡಬಲ್ ಮರ್ಡರ್ ಕೇಸ್‌: ಗುಂಡು ಹಾರಿಸಿ ಆರೋಪಿ ಬಂಧನ

ಸಾರಾಂಶ

ಪುಟ್ಟೇನಹಳ್ಳಿ ಪೊಲಿಸರಿಂದ ಅರೆಸ್ಟ್| ಕೊಲೆ ಕೇಸ್ ಅರೋಪಿಗೆ ಗುಂಡು ಹಾರಿಸಿ ಬಂಧನ| ಬಂಧಿಸಲು ಹೋದ ಮೇಲೆ ಹಲ್ಲೆಗೆ ಮುಂದಾಗಿದ್ದ ಆರೋಪಿ| ಮಂಜುನಾಥ್ ಮೇಲೆ ಹತ್ತಕ್ಕೂ ಹೆಚ್ಚು ಕೇಸ್‌ ದಾಖಲು| 

ಬೆಂಗಳೂರು(ಏ.14):  ನಗರದ ಪುಟ್ಟೇನಹಳ್ಳಿಯಲ್ಲಿ ನಡೆದಿದ್ದ ಡಬಲ್ ಮರ್ಡರ್ ಪ್ರಕರಣದ ಆರೋಪಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಇಂದು(ಬುಧವಾರ) ಕೋಣನ ಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಜುನಾಥ್ ಅಲಿಯಾಸ್ ಅಂಬಾರಿ ಬಂಧಿತ ಆರೋಪಿಯಾಗಿದ್ದಾನೆ.

ಮನೆಯಲ್ಲಿದ್ದ ಹಣ ಮೊಬೈಲ್, ಚಿನ್ನ ದೋಚುವ ಸಲುವಾಗಿ ಆರೋಪಿ ಮಂಜುನಾಥ್ ಎರಡು ಕೊಲೆ ಮಾಡಿದ್ದನು. ಮಂಜುನಾಥ್ ಮೇಲೆ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಹತ್ತಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿವೆ. 

ಅಧಿಕಾರಿಗಳ ಕಣ್ತಪ್ಪಿಸಲು ಪಾದದಲ್ಲಿ ಚಿನ್ನವಿಟ್ಟ ಖದೀಮನ ಬಂಧನ

ಆರೋಪಿ ಮಂಜುನಾಥ್‌ನನ್ನ ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಇನ್ಸ್‌ಪೆಕ್ಟರ್ ಕಿಶೋರ್ ಅವರು ಗುಂಡು ಹಾರಿಸಿ ಬಂಧಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ