ಹೊಲದಲ್ಲೇ ದೈಹಿಕ ಸಂಪರ್ಕ.. ಎರಡು ದಿನದ ನಂತರ ಪತ್ನಿ ಶವ ಪತ್ತೆ!

Published : Feb 07, 2021, 06:01 PM IST
ಹೊಲದಲ್ಲೇ ದೈಹಿಕ ಸಂಪರ್ಕ.. ಎರಡು ದಿನದ ನಂತರ ಪತ್ನಿ ಶವ ಪತ್ತೆ!

ಸಾರಾಂಶ

ದಾಂಪತ್ಯ ಕಲಹ/ ಪತ್ನಿಯನ್ನು ಕೊಲೆ ಮಾಡಲು ಗಂಡ ಹಾಕಿದ ಮಾಸ್ಟರ್ ಪ್ಲಾನ್/ ನದಿ ದಂಡೆಯಲ್ಲೆ ದೈಹಿಕ ಸಂಪರ್ಕ/ ನಂತರ ಕೊಲೆ ಮಾಡಿ ನದಿಗೆ ಎಸೆದ

ಉತ್ತರ ಪ್ರದೇಶ(ಫೆ.  07)  ಇದೊಂದು ತೀರಾ ವಿಚಿತ್ರ ಪ್ರಕರಣ.. ಪತ್ನಿಯನ್ನು ಹತ್ಯೆ ಮಾಡುವ ಪ್ಲಾನ್ ಹಾಕಿಕೊಂಡಿದ್ದ ಗಂಡ ಮಾಡಿದ ಮಾಸ್ಟರ್ ಐಡಿಯಾ!

ಉತ್ತರ ಪ್ರದೇಶದ ಹಮೀರ್ ಪುರದ ಬೆಟ್ವಾ ನದಿ ಪ್ರದೇಶದ ಹೊಲದಲ್ಲಿ ಮಹಿಳೆಯೊಬ್ಬಳ ಶವ ಪತ್ತೆಯಾಗುತ್ತದೆ. ಎರಡೇ ದಿನದಲ್ಲಿ ಪೊಲೀಸರು  ಆಕೆಯ ಗಂಡನ ಹೆಡೆಮುರಿ ಕಟ್ಟುತ್ತಾರೆ.

ಎರಡು ವರ್ಷದ ಹಿಂದೆ  ಯುವತಿ ಕಂಚನ್ ಅಮಿತ್ ಎಂಬಾತನನ್ನು ಮದುವೆಯಾಗಿದ್ದಳು. ಇಬ್ಬರಿಗೆ ಒಂದು ಮಗು ಸಹ ನಿದೆ. ದಾಂಪತ್ಯ ಕಲಹ ಉಂಟಾಗಿ ಪತ್ನಿ ತವರು ಮನೆಗೆ ಹೋಗಿದ್ದಳು.

'ಒಬ್ಬರೆ ಕೋಣೆಗೆ ಬನ್ನಿ' ಮ್ಯಾನೇಜರ್ ರೂಂಗೆ ಹೋದಳು..!

ಹೆಂಡತಿಯನ್ನು ವಾಪಸ್ ಕರೆದುಕೊಂಡು ಬರಲು ಹೋದ ಗಂಡ ಆಕೆಯ ಮನವೊಲಿಕೆ ಮಾಡಿದ್ದಾನೆ. ಬೆಟ್ವಾ ನದಿ  ತೀರದ ಹೊಲದ ಹತ್ತಿರ ಬಾ ಎಂದಿದ್ದಾನೆ.

ಗಂಡನ ಮಾತು ನಂಬಿದ ಆಕೆ ನದಿ  ತೀರಕ್ಕೆ ಬಂದಿದ್ದಾಳೆ.  ಹೆಂಡತಿ ಮೇಲೆ ಪ್ರೀತಿ ಉಕ್ಕಿ ಅಲ್ಲಿಯೇ ಆಕೆಯೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದಾನೆ. ಆದರೆ ಇದಾದ ಮೇಲೆ ತನ್ನ ನಿಜ ರೂಪ ತೋರಿಸಿದ್ದು  ಕೊಲೆ ಮಾಡಿ ನದಿಗೆ ಎಸೆದಿದ್ದಾನೆ. ಪೊಲೀಸರು ಆರೋಪಿ ಗಂಡನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಎಲ್ಲ ಮಾಹಿತಿಗಳು ಹೊರಕ್ಕೆ ಬಂದಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?