ರಾಮನಗರ: ಪತಿ ಪತ್ನಿ ಜಗಳ ಬಿಡಿಸಿದವನ ಮೇಲೆ ಹಲ್ಲೆ

Published : Nov 19, 2023, 08:59 PM IST
ರಾಮನಗರ: ಪತಿ ಪತ್ನಿ ಜಗಳ ಬಿಡಿಸಿದವನ ಮೇಲೆ ಹಲ್ಲೆ

ಸಾರಾಂಶ

ಹನುಮಂತನಗರ ಬಡಾವಣೆ ವಾಸಿ ದಿನೇಶ್ ಕೃತ್ಯ ಎಸಗಿದವನು. ಗಾಯಾಳು ವೆಂಕಟೇಶ್ ಸಂಬಂಧಿಕರಾದ ದಿನೇಶ್ ಮತ್ತು ಸೌಮ್ಯ ನಡುವಿನ ಜಗಳ ಬಿಡಿಸಿದ್ದರು. 

ರಾಮನಗರ(ನ.19):  ಪತಿ ಪತ್ನಿ ನಡುವಿನ ಜಗಳ ಬಿಡಿಸಿದ ವ್ಯಕ್ತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪ್ರಾಣ ಬೆದರಿಕೆವೊಡ್ಡಿರುವ ಘಟನೆ ನಗರದ ಆರ್ ಎಂಸಿ ಮಾರುಕಟ್ಟೆಯಲ್ಲಿ ನಡೆದಿದೆ. ನಗರದ ಅರ್ಚಕರಹಳ್ಳಿ ವಾಸಿ ವೆಂಕಟೇಶ್ (23)ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಹನುಮಂತನಗರ ಬಡಾವಣೆ ವಾಸಿ ದಿನೇಶ್ ಕೃತ್ಯ ಎಸಗಿದವನು. ಗಾಯಾಳು ವೆಂಕಟೇಶ್ ಸಂಬಂಧಿಕರಾದ ದಿನೇಶ್ ಮತ್ತು ಸೌಮ್ಯ ನಡುವಿನ ಜಗಳ ಬಿಡಿಸಿದ್ದರು. 

ಸಿಂಧನೂರು: ಪ್ರೀತಿಸಿ ಮದುವೆಯಾದ ಪತ್ನಿಯನ್ನ ನೇಣು ಬಿಗಿದು ಕೊಲೆ ಮಾಡಿದ ಪಾಪಿ ಗಂಡ..!

ಈ ದ್ವೇಷದ ಹಿನ್ನೆಲೆಯಲ್ಲಿ ಆರ್ ಎಂಸಿ ಮಾರುಕಟ್ಟೆಯಲ್ಲಿ ಕುಳಿತಿದ್ದ ವೆಂಕಟೇಶ್ ಮೇಲೆ ದಿನೇಶ್ ಮಚ್ಚಿನಿಂದ ಏಕಾಏಕಿ ದಾಳಿ ಮಾಡಿದ್ದಾನೆ. ಸ್ಥಳೀಯರು ತಕ್ಷಣ ಗಾಯಾಳನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ. ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!