ಲೋಕಾಯುಕ್ತದಲ್ಲಿದ್ದ ಬಂಟ್ವಾಳದ ಪೊಲೀಸ್ ಸಿಬ್ಬಂದಿ ಹಾಸನದಲ್ಲಿ ಸುಸೈಡ್

Published : Aug 12, 2020, 09:57 PM ISTUpdated : Aug 12, 2020, 09:59 PM IST
ಲೋಕಾಯುಕ್ತದಲ್ಲಿದ್ದ ಬಂಟ್ವಾಳದ ಪೊಲೀಸ್ ಸಿಬ್ಬಂದಿ ಹಾಸನದಲ್ಲಿ ಸುಸೈಡ್

ಸಾರಾಂಶ

ಪೊಲೀಸ್ ಸಿಬ್ಬಂದಿ ಆತ್ಮಹತ್ಯೆಗೆ ಶರಣು/  ಬಂಟ್ವಾಳ ತಾಲೂಕು ಮಂಕಡೆ ಗ್ರಾಮದ ಲೋಕೇಶ್ ಆಚಾರ್ಯ (36) ಸುಸೈಡ್/ ಮಂಗಳೂರು ಲೋಕಾಯುಕ್ತ ಇನ್ಸ್ ಪೆಕ್ಟರ್ ಕಾರು ಚಾಲಕರಾಗಿದ್ದ ಲೋಕೇಶ್

ಹಾಸನ(ಆ. 12) ಪೊಲೀಸ್ ಸಿಬ್ಬಂದಿಯೊಬ್ಬರು ಚನ್ನರಾಯಪಟ್ಟಣದಲ್ಲಿ  ಆತ್ಮಹತ್ಯೆಗೆ ಶರಣಾಗಿದ್ದಾರೆ.  ಚನ್ನರಾಯಪಟ್ಟಣದ  ಖಾಸಗಿ ಲಾಡ್ಜ್ ನಲ್ಲಿ ಘಟನೆ ನಡೆದಿದೆ.

ಬಂಟ್ವಾಳ ತಾಲೂಕು ಮಂಕಡೆ ಗ್ರಾಮದ ಲೋಕೇಶ್ ಆಚಾರ್ಯ (36) ಆತ್ಮಹತ್ಯೆ ಮಾಡಿಕೊಂಡಿರುವ ಕಾನ್ ಸ್ಟೇಬಲ್.

ಸುಶಾಂತ್ ಸಾವಿಗೆ ಬಹುಮುಖ್ಯ ಟ್ವಿಸ್ಟ್ ಕೊಟ್ಟ ದಾಖಲೆ

ಮಂಗಳೂರು ಲೋಕಾಯುಕ್ತ ಇನ್ಸ್ ಪೆಕ್ಟರ್ ಕಾರು ಚಾಲಕರಾಗಿ ಲೋಕೇಶ್ ಕೆಲಸ ಮಾಡುತ್ತಿದ್ದರು.  ಕಳೆದ 6 ತಿಂಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಮಂಗಳವಾರ ಬೆಳಗ್ಗೆ ಲಾಡ್ಜ್ ನಲ್ಲಿ ರೂಂ ಬಾಡಿಗೆ ಪಡೆದಿದ್ದವರು  ಮದ್ಯದ ಜೊತೆ ಇಲಿ ಪಾಷಾಣ ಕುಡಿದು ನಂತರ ನೇಣಿಗೆ ಶರಣಾಗಿದ್ದಾರೆ. ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!