ಬೆಂಗಳೂರಿನ ಚಾಲಕ ಕೊಪ್ಪಳದಲ್ಲಿ ಆತ್ಮಹತ್ಯೆ

Kannadaprabha News   | Asianet News
Published : Mar 17, 2021, 07:56 AM IST
ಬೆಂಗಳೂರಿನ ಚಾಲಕ ಕೊಪ್ಪಳದಲ್ಲಿ ಆತ್ಮಹತ್ಯೆ

ಸಾರಾಂಶ

ಬಾಡಿಗೆ ಕಾರಿನ ಚಾಲಕರಾಗಿದ್ದ ಮೃತ ಪರಮೇಶ್ವರ| ಗುತ್ತಿಗೆದಾರರನ್ನು ಕೊಪ್ಪಳಕ್ಕೆ ಕರೆದುಕೊಂಡು ಬಂದಿದ್ದ ಕಾರು ಚಾಲಕ| ಕೌಟುಂಬಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ| ಈ ಸಂಬಂಧ ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು| 

ಕೊಪ್ಪಳ(ಮಾ.17): ನಗರದ ಖಾಸಗಿ ಲಾಡ್ಜ್‌ವೊಂದರಲ್ಲಿ ಬೆಂಗಳೂರು ಮೂಲದ ಕಾರು ಚಾಲಕರೊಬ್ಬರು ಮಂಗಳವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಮೃತರನ್ನು ಪರಮೇಶ್ವರ ಎಂದು ಗುರುತಿಸಲಾಗಿದ್ದು, ಇವರು ಬಾಡಿಗೆ ಕಾರಿನ ಚಾಲಕರಾಗಿದ್ದರು. ಗುತ್ತಿಗೆದಾರರನ್ನು ಕೊಪ್ಪಳಕ್ಕೆ ಕರೆದುಕೊಂಡು ಬಂದಿದ್ದರು ಎದು ಹೇಳಲಾಗುತ್ತಿದೆ.

ಪ್ರೀತಿಸಿದ್ರು ಬೈಕ್‌ಗಾಗಿ ವರನ ಪಟ್ಟು, ನೊಂದ ಯುವತಿ ಸುಸೈಡ್

ಕೌಟುಂಬಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅವರ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಹವಾಸ, ಒತ್ತಾಯಕ್ಕೆ ಗಾಂಜಾ ಜಾಲಕ್ಕೆ ವಿದ್ಯಾರ್ಥಿಗಳು!
ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!