ಹಾಡ ಹಗಲೇ ಮಚ್ಚು ಝಳಪಿಸಿ ಕರವಾಗಿ ಕೊಲೆ ಮಾಡಿದ್ದವರು ಸಿಕ್ಕಿಬಿದ್ರು!

Published : Mar 02, 2020, 08:40 PM ISTUpdated : Mar 02, 2020, 08:46 PM IST
ಹಾಡ ಹಗಲೇ ಮಚ್ಚು ಝಳಪಿಸಿ ಕರವಾಗಿ ಕೊಲೆ ಮಾಡಿದ್ದವರು ಸಿಕ್ಕಿಬಿದ್ರು!

ಸಾರಾಂಶ

ರೌಡಿಶೀಟರ್ ಹಂಜಾದ್ ಕೊಲೆ ಪ್ರಕರಣ/ ಡಿಜೆ ಹಳ್ಳಿ ಪೊಲೀಸರಿಂದ 9 ಆರೋಪಿಗಳ ಬಂಧನ/ ಇಲ್ಲು, ಯೂನಸ್, ಬಚ್ಚನ್ ಮಜ್ಹರ್ ಸೇರಿ ಒಂಬತ್ತು ಆರೋಪಿಗಳ ಬಂಧನ/ ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಲಾಂಗ್ ಹಾಗೂ ಚಾಕು ವಶ/

ಬೆಂಗಳೂರು(ಮಾ. 03)  ರೌಡಿಶೀಟರ್ ಹಂಜಾದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ  ಡಿಜೆ ಹಳ್ಳಿ ಪೊಲೀಸರು 9 ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಕಾಂಡೋಮ್ ಹಾಕ್ಕೋ ಎಂದಿದ್ದಕ್ಕೆ ಕೊಂದೇ ಬಿಟ್ಟ ಪಾಪಿ!

ಇಲ್ಲು, ಯೂನಸ್, ಬಚ್ಚನ್ ಮಜ್ಹರ್ ಸೇರಿ ಒಂಭತ್ತು ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಲಾಂಗ್ ಸೇರಿದಂತೆ ಮಾರಕಾಸ್ತ್ರ ವಶಕ್ಕೆ ಪಡೆಯಲಾಗಿದೆ. ನಾಲ್ಕು ಬೈಕ್ ನಲ್ಲಿ ಬಂದ ಆರೋಪಿಗಳು ದಾಳಿ ಮಾಡಿ ಪರಾರಿಯಾಗಿದ್ದರು.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!