ಹುತಾತ್ಮ ಯೋಧನ ಪುತ್ರಿ ದೂರು ಕೊಟ್ಟ 1 ಗಂಟೆಯಲ್ಲಿ ಆರೋಪಿ ಅರೆಸ್ಟ್

Published : Oct 24, 2020, 04:55 PM ISTUpdated : Oct 24, 2020, 05:10 PM IST
ಹುತಾತ್ಮ ಯೋಧನ ಪುತ್ರಿ ದೂರು ಕೊಟ್ಟ 1 ಗಂಟೆಯಲ್ಲಿ ಆರೋಪಿ ಅರೆಸ್ಟ್

ಸಾರಾಂಶ

ಹುತಾತ್ಮ ಮಿಲಿಟರಿ ಮ್ಯಾನ್ ಪುತ್ರಿಯ ಪೆಟ್ರೋಲ್ ಬಂಕ್ ಮೇಲೆ ದಾಳಿ ಮಾಡಿದ್ದ ಖದೀಮರನ್ನು ಒಂದೇ ಗಂಟೆಯಲ್ಲಿ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರು, (ಅ.24): ಹೊಸಕೋಟೆ ತಾಲೂಕಿನ ಸೂಲಿಬೆಲೆಯ ಪೆಟ್ರೋಲ್ ಬಂಕ್ ಮೇಲೆ ದಾಳಿ ಮಾಡಿದ್ದ ದುಷ್ಕರ್ಮಿಯನ್ನು ಕೇವಲ ಒಂದೇ ಗಂಟೆಯಲ್ಲಿ ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಜುನಾಥ್ ಅಲಿಯಾಸ್ ಶ್ಯಾಮಣ್ಣ (40) ಬಂಧಿತ ಆರೋಪಿ.  ಹುತಾತ್ಮ ಯೋಧನ ಪುತ್ರಿ ಮೇಘನಾ ಎನ್ನುವರ ಪೆಟ್ರೋಲ್‌ ಮೇಲೆ  ನಿನ್ನೆ (ಶುಕ್ರವಾರ) ಏಕಾಏಕಿ ದಾಳಿ ಮಾಡಿ ಪರಾರಿಯಾಗಿದ್ದರು. 

19ರ ಯುವತಿ ಹತ್ಯೆ ಕೇಸ್‌ಗೆ ಹೊಸ ಟ್ವಿಸ್ಟ್ : ಬೇಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ಪಡೆ

ಈ ಬಗ್ಗೆ ಮೇಘನಾ ಅವರು ದೂರು ನೀಡಿದ ಒಂದೇ ಗಂಟೆಯಲ್ಲಿ ಬೆಂಗಳೂರು ಗ್ರಾಮಾಂತರ ಪೊಲೀಸರು,ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಮಂಜುನಾಥ್ ವಿರುದ್ಧ ಪೊಲೀಸರು ಕಲಂ 307, 341, 504, 506 ಜೊತೆಗೆ ಐಪಿಸಿ 149 ಸೆಕ್ಷನ್ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ಹುನುಗುಂದದಲ್ಲಿ ಮಂಕಿ ಕ್ಯಾಪ್ ಗ್ಯಾಂಗ್: ಒಂದೇ ರಾತ್ರಿ, 9 ಮನೆ ಕಳವು, ಪೋಲಿಸರ ಮನೆಗಳನ್ನೇ ಬಿಡದ ಖದೀಮರು!