ಎಸ್ಕೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್, ರಾಯಚೂರಿನಲ್ಲಿ ಪ್ರತ್ಯಕ್ಷಳಾದ ‘ನಾನ್ ಸೆನ್ಸ್’ ನಟಿ

Published : Jan 09, 2020, 05:51 PM ISTUpdated : Jan 09, 2020, 06:41 PM IST
ಎಸ್ಕೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್, ರಾಯಚೂರಿನಲ್ಲಿ ಪ್ರತ್ಯಕ್ಷಳಾದ ‘ನಾನ್ ಸೆನ್ಸ್’ ನಟಿ

ಸಾರಾಂಶ

ನಿರ್ಮಾಪಕರಿಂದ ಹಣ ಪಡೆದು ಎಸ್ಕೇಪ್ ಆದ ಆರೋಪ/ ರಾಯಚೂರಿನಲ್ಲಿ ಗಂಡನೊಂದಿಗೆ ಪ್ರತ್ಯಕ್ಷಳಾದ ನಾನ್ ಸೆನ್ಸ್ ನಟಿ/ ಸಾಕು ತಂದೆಯ ಮೇಲೆಯೇ ಆರೋಪ ಮಾಡಿದ ನಟಿ

ರಾಯಚೂರು[ಜ.09]  ನಿರ್ಮಾಪಕರಿಗೆ ಲಕ್ಷ ಲಕ್ಷ ವಂಚನೆ ಮಾಡಿ ಪ್ರಿಯಕರ ನಿರ್ದೇಶಕನೊಂದಿಗೆ ಪರಾರಿಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ನಟಿ ವಿಜಯಲಕ್ಷ್ಮೀ ರಾಯಚೂರಿನಲ್ಲಿ ಪ್ರತ್ಯಕ್ಷರಾಗಿದ್ದಾರೆ.

ನಮಗೆ ರಕ್ಷಣೆ ಬೇಕು ಎಂದು ಪೊಲೀಸರ ಮೊರೆ ಹೋಗಿದ್ದೇವೆ ಎಂದು ಆತಂಕ ತೋಡಿಕೊಂಡಿದ್ದಾರೆ. ನಮ್ಮ ಮೇಲೆ ಬಂದಿರಿವ ಆರೋಪಗಳೆಲ್ಲಾ ಸುಳ್ಳು. ನಾವು ಯಾರಿಗೂ ಮೋಸ ಮಾಡಿಲ್ಲ. ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ

ನಟಿ ವಿಜಯಲಕ್ಷ್ಮೀ ಅಸಲಿ ಚಿತ್ರಗಳು

ನನ್ನ ಬಗ್ಗೆ ಬರುತ್ತಿರುವ ಎಲ್ಲ ಸುದ್ದಿ ಸುಳ್ಳು. ನಾನು ಮದುವೆಯಾಗಿ ಗಂಡನ ಮನೆಯಲ್ಲಿ ಇದ್ದೇನೆ. ಯಾರೇ ಬಂದು ಕೇಳಿದರೂ ಉತ್ತರ ನೀಡುವೆ ಎಂದು ಹೇಳಿದ್ದಾರೆ.

 

 

 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಹವಾಸ, ಒತ್ತಾಯಕ್ಕೆ ಗಾಂಜಾ ಜಾಲಕ್ಕೆ ವಿದ್ಯಾರ್ಥಿಗಳು!
ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!