
ಬಳ್ಳಾರಿ, (ಅ.27): ಅಣ್ಣನೊಬ್ಬ ತನ್ನ ತಂಗಿಯ ಮೇಲೆಯೇ ಅನುಮಾನಗೊಂಡು ಆಕೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬಳ್ಳಾರಿಯ ಕರಡಿದುರ್ಗ ಗ್ರಾಮದಲ್ಲಿ ನಡೆದಿದೆ.
ರತ್ನಮ್ಮ (28) ಮೃತ ದುರ್ದೈವಿ. ಹನುಮಂತಪ್ಪ (34) ತಂಗಿಯನ್ನೇ ಕೊಂದ ಅಣ್ಣ. ತಂಗಿಯ ಶೀಲ ಶಂಕಿಸಿ ಮಚ್ಚಿನಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ.
ಯುವತಿ ಕಿಡ್ನಾಪ್ ಮಾಡಲು ಬಂದ ಯುವಕ, ಪ್ಲಾನ್ ಫೇಲ್ ಆದಾಗ ಕೊಂದೇ ಬಿಟ್ಟ!
ಕುತ್ತಿಗೆ ಹಾಗೂ ತಲೆಯ ಭಾಗಕ್ಕೆ ತೀವ್ರವಾಗಿ ಗಾಯಗೊಂಡಿದ್ದ ರತ್ನಮ್ಮಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರತ್ನಮ್ಮ ಸಾವನ್ನಪ್ಪಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ