ಚಿಕ್ಕಬಳ್ಳಾಪುರ:  ಮಾಂಸದ ಸಾಂಬಾರಿಗೆ ಉಪ್ಪು ಜಾಸ್ತಿ ಎಂದು ಹೆಂಡತಿಯನ್ನೇ ಕೊಂದು ತಿಂದ!

Published : May 11, 2020, 07:04 PM ISTUpdated : May 11, 2020, 07:06 PM IST
ಚಿಕ್ಕಬಳ್ಳಾಪುರ:  ಮಾಂಸದ ಸಾಂಬಾರಿಗೆ ಉಪ್ಪು ಜಾಸ್ತಿ ಎಂದು ಹೆಂಡತಿಯನ್ನೇ ಕೊಂದು ತಿಂದ!

ಸಾರಾಂಶ

ಭಾನುವಾರದ ಬಾಡೂಟದ ಜಗಳ/ ಸಾರಿಗೆ ಉಪ್ಪು ಹೆಚ್ಚಿಗೆ ಆಗಿದೆ ಎಂದು ಪತ್ನಿಯನ್ನೇ ಕೊಂದು ಹಾಕಿದ ಪಾಪಿ ಪತಿ/ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘಟನೆ

ಚಿಕ್ಕಬಳ್ಳಾಪುರ (ಮೇ 11) ಮಾಂಸದ ಸಾಂಬಾರಿಗೆ ಉಪ್ಪು ಜಾಸ್ತಿಯಾಗಿದೆ ಎಂಬ ಕಾರಣಕ್ಕೆ ಗಂಡ ಹೆಂಡಿರ ನಡುವೆ ಉಂಟಾದ ಮನಸ್ತಾಪ ಕೊಲೆಯಲ್ಲಿ ಅಂತ್ಯವಾಗಿದೆ.

ಜಗಳ ವಿಕೋಪಕ್ಕೆ ಹೋಗಿ ಹೆಂಡತಿಯ ಕತ್ತು ಹಿಸುಕಿ ಕೊಲೆ ಗಂಡ ಕೊಲೆ ಮಾಡಿದ್ದಾನೆ.  ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಉಪ್ಪಕುಂಟೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ಕಾಂಡೋಮ್ ಬಳಸು ಎಂದಿದ್ದಕ್ಕೆ ಕೊಲೆ ಮಾಡಿದ 

ಮಧುರ (24) ಗಂಡನಿಂದ ಕೊಲೆಯಾದ ದುರ್ದೈವಿ.   ಬಾಲಚಂದ್ರ(28) ಹೆಂಡತಿಯನ್ನು ಕೊಲೆಗೈದ ಪಾಪಿ ಪತಿ. ಭಾನುವಾರದ ಬಾಡುಟಕ್ಕೆ ಉಪ್ಪು ಕಡಿಮೆ ಇದೆ ಎಂಬ ಕಾರಣಕ್ಕೆ ಜಗಳ ಆರಂಭವಾಗಿದೆ.  ನಂತರ ಪತ್ನಿಯನ್ನು ಕತ್ತು ಹಿಸುಕಿ ಪಾಪಿ ಪತಿ ಕೊಲೆ ಮಾಡಿದ್ದಾನೆ  ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪತಿಯನ್ನು ವಶಕ್ಕೆ ಪಡೆಯಲಾಗಿದೆ.

ಮದ್ಯವ್ಯಸನಿಯಾಗಿದ್ದ ಗಂಡ ಕ್ಷುಲ್ಲಕ ಕಾರಣಕ್ಕೆ ಹೆಂಡತಿಯೊಂದಿಗೆ ಜಗಳ ಆಡುತ್ತಿದ್ದ.   ಆದರೆ ಭಾನುವಾರದ ಬಾಡೂಟದ ಜಳದಲ್ಲಿ ಹೆಂಡತಿಯ ಪ್ರಾಣವೇ ಹಾರಿ ಹೋಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!