
ಕಲಬುರಗಿ, (ಏ.24): ರಾಜ್ಯಾದ್ಯಂತ ಸಂಚಲನ ಮೂಡಿಸಿರುವ 545 ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡದ ಮತ್ತೊಂದು ಬೇಟೆಯಾಡಿದೆ.
PSI Recruitment Scam: ಬ್ಲೂಟೂತ್ ಆಪರೇಷನ್ ಬಲು ರೋಚಕ..!
ಹೌದು... ಅಫಜಲಪುರದ ಮತ್ತೊಬ್ಬ ಕಾಂಗ್ರೆಸ್ ನಾಯಕನ್ನು ಸಿಐಡಿ ಅಧಿಕಾರಿಗಳು ಇಂದು(ಭಾನುವಾರ) ಬಂಧಿಸಿದ್ದಾರೆ. ರುದ್ರಗೌಡ ಪರಾರಿಯಾಗಲು ಸಹಕರಿಸ ಆರೋಪದ ಮೇಲೆ ಅಫಜಲಪುರ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸಿಕ್ಕಿಬಿದ್ದಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ