ಕೊರೋನಾ ಸೋಂಕಿತ ವೃದ್ಧ ಆತ್ಮಹತ್ಯೆ

Published : Oct 31, 2020, 09:28 PM IST
ಕೊರೋನಾ ಸೋಂಕಿತ ವೃದ್ಧ ಆತ್ಮಹತ್ಯೆ

ಸಾರಾಂಶ

ಕೊರೋನಾ ಸೋಂಕಿತರ ಆತ್ಮಹತ್ಯೆ ಪ್ರಕರಣಗಳು ಮುಂದೆವರೆದಿದ್ದು, ಇಂದು (ಶನಿವಾರ) ಮತ್ತೊಬ್ಬರು ಸೋಂಕಿನಿಂದ ಬಳಲುತ್ತಿದ್ದವರ ಸುಸೈಡ್ ಮಾಡಿಕೊಂಡಿದ್ದಾರೆ.

 ಉಡುಪಿ, (ಅ.31): ಇಲ್ಲಿನ ಮಣಿಪುರ ಗ್ರಾಮದ ಕಲ್ಮಂಜೆ ಎಂಬಲ್ಲಿ ರಾಘು ಆರ್.ಬಂಗೇರ (79) ಎಂಬವರು ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 ಅವರು ಮಗ ವಿಶ್ವನಾಥ ಬಂಗೇರ ಎಂಬರೊಂದಿಗೆ ವಾಸವಾಗಿದ್ದರು. ಅವರಿಬ್ಬರಿಗೂ ಕೆಲವು ದಿನಗಳ ಹಿಂದೆ ಕೊರೋನಾ ಸೋಂಕು ತಗಲಿದ್ದು, ಚಿಕಿತ್ಸೆಗೆ ಮನೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. 

ಸಿಹಿ ಸುದ್ದಿ: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಇಳಿಕೆಯಾಗ್ತಿದೆ ಕೊರೋನಾ ಸೋಂಕಿತರ ಸಂಖ್ಯೆ

ಇದರಿಂದ ಬೇಸತ್ತ ರಾಘು ಬಂಗೇರ ಅವರು ರಾತ್ರಿ, ಮಗ ಮಲಗಿದ ಮೇಲೆ ಮನೆಯ ಪಕ್ಕದ ದನದ ಕೊಟ್ಟಿಗೆಯಲ್ಲಿ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಕಿಂಗ್: ರಾತ್ರಿಯಾದ್ರೆ ಬೆಡ್‌ರೂಂ ಬಳಿ ಬರ್ತಾನೆ ಸೈಕೋ! ಅಪರಿಚಿತನ ಕಾಟಕ್ಕೆ ಬೇಸತ್ತ ವೈದ್ಯೆ!
ಮಾಟ ಮಂತ್ರ ಪರಿಹಾರದ ನಾಟಕ: ಮಲ್ಲೇಶ್ವರಂನಲ್ಲಿ ಚಿನ್ನಾಭರಣ ದೋಚಿದ ನಕಲಿ ಸ್ವಾಮಿಗಳು!