
ಧಾರವಾಡ( ಡಿ. 15) ಹೊರ ರಾಜ್ಯದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಧಾರವಾಡ ಪೊಲೀಸರು ಬಂಧಿಸಿದ್ದಾರೆ. ಆದರೆ ಇದು ಬರೋಬ್ಬರಿ 36 ವರ್ಷದ ಹಿಂದಿನ ಪ್ರಕರಣ. ಶಂಕ್ರಪ್ಪ ಮಹಾದೇವಪ್ಪ ಜೊಡಗೇರಿ ಎಂಬುವರನ್ನು ಬಂಧಿಸಲಾಗಿದೆ.
ಧಾರವಾಡ ತಾಲೂಕಿನ ಎತ್ತಿನಗುಡ್ಡ ಗ್ರಾಮದ ನಿವಾಸಿ ಶಂಕ್ರಪ್ಪ ಮಹಾದೇವಪ್ಪ ಜೊಡಗೇರಿ ಎಂಬುವರನ್ನು ಬಂಧಿಸಲಾಗಿದೆ. ಧಾರವಾಡ ಗ್ರಾಮೀಣ ಪೊಲೀಸರ ಕಾರ್ಯಾಚರಣೆ ನಡೆಸಿದ್ದು ಒಂದು ರೀತಿಯ ದಾಖಲೆಯಾಗಿದೆ.
ಕಾಮದಾಹ ತೀರಿಸಿಕೊಳ್ಳಲು ಹೆತ್ತ ಮಗನನ್ನೇ ಕೊಂದ ತಾಯಿ
ಏನಿದು ಪ್ರಕರಣ: ಮುತಾಲೀಕ ದೇಸಾಯಿ ಎನ್ನುವರ 25 ಭತ್ತದ ಚೀಲ ಕಳುವು ಮಾಡಿದ್ದ ಆರೋಪದ ಇದ್ದವರಲ್ಲಿ ಏಳು ಜನರನ್ನು ಬಂಧಿಸಲಾಗಿತ್ತು. ಆದರೆ ಒಬ್ಬ ಆರೋಪಿ ಮಾತ್ರ ತಪ್ಪಿಸಿಕೊಂಡಿದ್ದ. 8 ಮಂದಿ ಆರೋಪಿಗಳ ಪೈಕಿ 7 ಮಂದಿ ಬಂಧನವಾಗಿತ್ತು.
ಡಿಸೆಂಬರ್ 15ರ ಟಾಪ್ 10 ಸುದ್ದಾಗಾಗಿ ಇಲ್ಲಿ ಕ್ಲಿಕ್ ಮಾಡಿ:
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ