
ರಾಣಿಬೆನ್ನೂರು(ಜು.24): ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ತಾಲೂಕಿನ ಉದಗಟ್ಟಿ ಗ್ರಾಮದಲ್ಲಿ ಸಂಭವಿಸಿದೆ.
ಗ್ರಾಮದ ವೀರೇಶ ಶಿವಾನಂದಪ್ಪ ಜ್ಯೋತಿ (35) ಮೃತ ರೈತ. ಇವರು ಕೃಷಿಗಾಗಿ ನಗರದ ರಾಷ್ಟ್ರೀಕೃತ ಬ್ಯಾಂಕ್ನಲ್ಲಿ 70 ಸಾವಿರ ಬೆಳೆ ಸಾಲ, ಖಾಸಗಿ ವ್ಯಕ್ತಿಗಳಿಂದ 3-4 ಲಕ್ಷ ಸಾಲ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.
ಚಿಕ್ಕೋಡಿ: ಮೊಬೈಲ್ ಟವರ್ಗೆ ನೇಣು ಬಿಗಿದು ಆತ್ಮಹತ್ಯೆ
ಆದರೆ, ಕಳೆದ ಎರಡ್ಮೂರು ವರ್ಷಗಳಿಂದ ಸಮರ್ಪಕ ಬೆಳೆ ಬಾರದ ಕಾರಣ ಸಾಲ ತೀರಿಸುವ ಚಿಂತೆಯಿಂದ ಮನನೊಂದು ಮನೆಯ ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ