ವಿಚಾರಣಾಧೀನ ಕೈದಿಗಳ ಹಲ್ಲೆ ಕೇಸ್, ಶಿವಮೊಗ್ಗ ಜೈಲು ಅಧೀಕ್ಷಕರ ವಿರುದ್ಧ ಕೇಸ್ ಬುಕ್

Published : Mar 08, 2022, 11:41 AM IST
ವಿಚಾರಣಾಧೀನ ಕೈದಿಗಳ ಹಲ್ಲೆ ಕೇಸ್, ಶಿವಮೊಗ್ಗ ಜೈಲು ಅಧೀಕ್ಷಕರ ವಿರುದ್ಧ ಕೇಸ್ ಬುಕ್

ಸಾರಾಂಶ

 ಶಿವಮೊಗ್ಗ ಜಿಲ್ಲೆಯಲ್ಲಿ ಒಂದಲ್ಲ ಒಂದು ಘಟನೆಗಳು ನಡೆಯುತ್ತಲೇ ಇವೆ. ಹಿಜಾಬ್ ಬೆನ್ನಲ್ಲೇ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ನಡೆದಿತ್ತು. ಇದೀಗ ವಿಚಾರಣಾಧೀನ ಕೈದಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜೈಲು ಅಧೀಕ್ಷಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

ಶಿವಮೊಗ್ಗ, (ಮಾ.08):  ಶಿವಮೊಗ್ಗ ಜಿಲ್ಲೆಯಲ್ಲಿ ಒಂದಲ್ಲ ಒಂದು ಘಟನೆಗಳು ನಡೆಯುತ್ತಲೇ ಇವೆ. ಹಿಜಾಬ್ ಬೆನ್ನಲ್ಲೇ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ನಡೆದಿತ್ತು. ಇದೀಗ ವಿಚಾರಣಾಧೀನ ಕೈದಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜೈಲು ಅಧೀಕ್ಷಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

ವ್ಯಕ್ತಿಯ ಮೇಲೆ ಅನ್ಯಕೋಮಿನಿಂದ ಹಲ್ಲೆ: ಶಿವ​ಮೊ​ಗ್ಗ​ದಲ್ಲಿ ಮತ್ತೆ ಆತಂಕ

ಕೈದಿಗಳಿಂದಲೇ ಶಿವಮೊಗ್ಗ ಜೈಲು ಅಧೀಕ್ಷಕ ಮಹೇಶ್ ಜಿಗಣಿ ವಿರುದ್ಧ ದೂರು ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಮಹೇಶ್ ಜಿಗಣಿ ಕೇಸ್‌ ಬುಕ್‌ ಆಗಿದೆ. ಅಲ್ಲದೇ ಮಹೇಶ್ ಜಿಗಣಿ ಅವರನ್ನ  ಶಿವಮೊಗ್ಗ ಜೈಲು ಅಧೀಕ್ಷಕ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ