
ಬೆಂಗಳೂರು(ಸೆ. 17) ಡ್ರಗ್ಸ್ ಪ್ರಕರಣ ಮುಚ್ಚಿ ಹಾಕುವ ಕೆಲಸ ನಡೆಯುತ್ತಿದೆಯಾ? ಪ್ರಕರಣವನ್ನು ಹದಿನೈದು ದಿನದಲ್ಲಿ ಮುಚ್ಚಿಹಾಕಲಾಗುತ್ತದೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸಿಸಿಬಿ ವಿಚಾರಣೆ ನಂತ್ರ ಇದ್ದಕ್ಕಿದ್ದಂತೆ ದಿಗಂತ್ಗೆ ಬಂದ ಪತ್ರ!
ಮಲ್ಯ ರಸ್ತೆಯಲ್ಲಿರುವ ಆ ರೆಸ್ಟೊರೆಂಟ್ ಯಾರದ್ದು? ಸರ್ಕಾರದಲ್ಲಿ ಇರುವವರ ಪಾತ್ರವೇ ಇಲ್ಲಿದೆ. ಪಾಪದ ಹಣ ಯಾರು ತೊಡಗಿಸಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ ಮತ್ತು ಸಂಜನಾ ಜೈಲು ಸೇರಿದ್ದಾರೆ. ಐಂದ್ರಿತಾ-ದಿಗಂತ್ ದಂಪತಿಯ ವಿಚಾರಣೆಯನ್ನು ಸಿಸಿಬಿ ಮಾಡಿದೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ