ಬ್ರೆಕಿಂಗ್; ಸಿಬಿಐ ಮಾಜಿ ನಿರ್ದೇಶಕ ಆತ್ಮಹತ್ಯೆಗೆ ಶರಣು

Published : Oct 07, 2020, 09:08 PM ISTUpdated : Oct 07, 2020, 09:13 PM IST
ಬ್ರೆಕಿಂಗ್; ಸಿಬಿಐ ಮಾಜಿ ನಿರ್ದೇಶಕ ಆತ್ಮಹತ್ಯೆಗೆ ಶರಣು

ಸಾರಾಂಶ

ಸಿಬಿಐ ಮಾಜಿ ನಿರ್ದೇಶಕ ಆತ್ಮಹತ್ಯೆ/ ಮನೆಯಲ್ಲೆ ನೇಣಿಗೆ ಶರಣಾದ ಅಶ್ವಾನಿ ಕುಮಾರ್ / ಘಟನೆ ಬಗ್ಗೆ ಹೆಚ್ಚಿನ ವಿವರ ತಿಳಿದು ಬರಬೇಕಿದೆ/ ತುಂಬಾ ದಿನಗಳಿಂದ ಖಿನ್ನತೆಯಲ್ಲಿದ್ದರು

ನವದೆಹಲಿ(ಅ. 07) ನಾಗಾಲ್ಯಾಂಡ್ ಮಾಜಿ ರಾಜ್ಯಪಾಲ, ಸಿಬಿಐ ಮಾಜಿ ನಿರ್ದೇಶಕ, ಹಿಮಾಚಲ ಪ್ರದೇಶದ ಮಾಜಿ ಡಿಜಿಪಿ ಅಶ್ವಾನಿ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಿಮ್ಲಾದ ಬ್ರಾಕ್‌ಹಾರ್ಸ್ಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಂಬಾ ದಿನಗಳಿಂದ ಕುಮಾರ್ ಖಿನ್ನತೆಯಲ್ಲಿದ್ದು  ಎಂದು ವರದಿಯಾಗಿದೆ.  ಘಟನೆ ನಂತರ ಪೊಲೀಸರು ಮತ್ತು ಅಧಿಕಾರಿಗಳು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಟಿಕ್ ಟಾಕ್ ಲವ್ ಸ್ಟೋರಿ ಆತ್ಮಹತ್ಯೆಯಲ್ಲಿ ಅಂತ್ಯ

ಇದೊಂದು  ಆಘಾತಕಾರಿ ಮತ್ತು ವಿಷಾದದ ಘಟನೆ ಎಂದು ಶಿಮ್ಲಾ ಎಸ್‌ಪಿ ಮೋಹಿತ್ ಚಾವ್ಲಾ ಹೇಳಿದ್ದಾರೆ.  ಘಟನೆ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!