ಬೆಂಗಳೂರು: ಶೀಲ ಶಂಕಿಸಿ ಕುಡಿದ ನಶೆಯಲ್ಲಿ ಹೆಂಡ್ತಿ ಕೊಂದ ಪಾಪಿ ಗಂಡ!

Published : Oct 18, 2024, 08:14 PM IST
ಬೆಂಗಳೂರು: ಶೀಲ ಶಂಕಿಸಿ ಕುಡಿದ ನಶೆಯಲ್ಲಿ ಹೆಂಡ್ತಿ ಕೊಂದ ಪಾಪಿ ಗಂಡ!

ಸಾರಾಂಶ

ಪತಿ ಶ್ರೀನಿವಾಸ್ ಪತ್ನಿಯ ಕೈ ಮತ್ತು ತಲೆಗೆ ಮಚ್ಚಿನಿಂದ ಗಂಭೀರವಾಗಿ ಹಲ್ಲೆ ಮಾಡಿದ್ದನಂತೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸುಧಾರನ್ನ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸುಧಾ ಮೃತಪಟ್ಟಿದ್ದಾರೆ.

ಬೆಂಗಳೂರು(ಅ.18):   ಶೀಲ ಶಂಕಿಸಿ ಪತ್ನಿಯನನ್ನ ಪತಿ ಹತ್ಯೆಗೈದ ಘಟನೆ ಬಾಗಲೂರು ಠಾಣಾ ವ್ಯಾಪ್ತಿಯ ಸಿಂಗೇನಹಳ್ಳಿಯಲ್ಲಿ ಇಂದು(ಶುಕ್ರವಾರ) ನಡೆದಿದೆ. ಸುಧಾ(50) ಪತಿಯಿಂದಲೇ ಕೊಲೆಯಾದ ದುರ್ದೈವಿ. 

ಪತಿ ಶ್ರೀನಿವಾಸ್ ಪತ್ನಿಯ ಕೈ ಮತ್ತು ತಲೆಗೆ ಮಚ್ಚಿನಿಂದ ಗಂಭೀರವಾಗಿ ಹಲ್ಲೆ ಮಾಡಿದ್ದನಂತೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸುಧಾರನ್ನ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸುಧಾ ಮೃತಪಟ್ಟಿದ್ದಾರೆ.

ಬೆಳಗಾವಿ: ಉದ್ಯಮಿ ಸಂತೋಷ ಕೊಲೆ ಕೇಸ್‌, ಮೂವರಿಗೆ 14 ದಿನ ನ್ಯಾಯಾಂಗ ಬಂಧನ

ಘಟನೆ ಬಳಿಕ ಪತಿ ಶ್ರೀನಿವಾಸ್‌ ಪರಾರಿಯಾಗಿದ್ದಾನೆ. ಸದ್ಯ ಎಸ್ಕೇಪ್ ಆಗಿರೋ ಆರೋಪಿ ಶ್ರೀನಿವಾಸ್ ಗೆ ಪೊಲೀಸರು ಶೋದಕಾರ್ಯ ಆರಂಭಿಸಿದ್ದಾರೆ.  ಕುಡಿದ ಅಮಲಿನಲ್ಲಿ ಹೆಂಡತಿಯನ್ನ ಪತಿ ಕೊಲೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಬಾಗಲೂರು ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

My Cute Wife ಚಾಟ್ ನಿಂದ ಬಯಲಾಯ್ತು ರಹಸ್ಯ – ನಾಪತ್ತೆಯಾದ ವಿವಾಹಿತ ಸ್ನೇಹಿತೆಯರು ಮದುವೆಯಾದ್ರಾ !
Ganesh Idol: ರಸ್ತೆಬದಿ ಮಾರಾಟಕ್ಕಿಟ ಗಣಪತಿ ಮೂರ್ತಿ ಮಂಗಮಾಯ! ಬೆಳಗಿನ ಜಾವ ನಾಲ್ಕಕ್ಕೆ ನಡೆದಿದ್ದೇನು?