ತುಮಕೂರು: ಶೀಲ ಶಂಕಿಸಿ ಪತ್ನಿಯನ್ನ ಕೊಂದ ಪತಿ

Published : Oct 12, 2022, 01:32 PM IST
ತುಮಕೂರು: ಶೀಲ ಶಂಕಿಸಿ ಪತ್ನಿಯನ್ನ ಕೊಂದ ಪತಿ

ಸಾರಾಂಶ

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ 

ತುಮಕೂರು(ಅ.12):  ಪತಿಯೊಬ್ಬ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು(ಬುಧವಾರ) ನಡೆದಿದೆ.

ಕೊಲೆಯಾದ ಮಹಿಳೆಯನ್ನು ಬೇಡತ್ತೂರು ಗ್ರಾಮದ ಪುಷ್ಪಲತಾ ಎಂದು ಗುರುತಿಸಲಾಗಿದೆ. ಪತ್ನಿಯನ್ನೇ ಕೊಲೆ ಮಾಡಿದ ಆರೋಪಿ ರಾಮಾಂಜನೇಯ ತಲೆ ಮರೆಸಿಕೊಂಡಿದ್ದಾನೆ.

ಹಾಸನ: ಶವ ಎಸೆಯಲು ಬಂದವರು ರೈಲ್ವೆ ಹಳಿ ಮೇಲೆ ವಾಹನ ಪಲ್ಟಿಯಾಗಿ ಸಿಕ್ಕಿಬಿದ್ರು..!

ರಾಮಾಂಜನೇಯ ಮತ್ತು ಪುಷ್ಪಲತಾ ನಡುವೆ ವಿವಾಹವಾಗಿ 13 ವರ್ಷ ವಯಸ್ಸಾಗಿತ್ತು. ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ ಅಂತ ತಿಳಿದು ಬಂದಿದೆ. 
ಪುಷ್ಪಲತಾ ಮತ್ತು ರಾಮಾಂಜನೇಯ ನಡುವೆ ಆಗಾಗ ಕಲಹ ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೋಲಾರ: ಅಪ್ಪ- ಅಮ್ಮನ ವಿಚ್ಚೇಧನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!
ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು