ಹೂವಿನಹಡಗಲಿ: ಪತ್ನಿಯ ಶೀಲ ಶಂಕಿಸಿ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಪತಿ

Published : Jul 22, 2020, 09:52 AM ISTUpdated : Jul 22, 2020, 10:00 AM IST
ಹೂವಿನಹಡಗಲಿ: ಪತ್ನಿಯ ಶೀಲ ಶಂಕಿಸಿ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಪತಿ

ಸಾರಾಂಶ

ಪತ್ನಿಯ ಶೀಲ ಶಂಕಿಸಿ ಕೊಲೆ| ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ನವಲಿ ಗ್ರಾಮದಲ್ಲಿ ನಡೆದ ಘಟನೆ| ಆರೋಪಿಯನ್ನು ಬಂಧಿಸಿದ ಪೊಲೀಸರು| ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿವೈಎಸ್ಪಿ ಮಲ್ಲೇಶ ನಾಯ್ಕ ದೊಡ್ಡಮನಿ, ಸಿಪಿಐ ಕೆ. ರಾಮರೆಡ್ಡಿ|

ಹೂವಿನಹಡಗಲಿ(ಜು.22):  ತಾಲೂಕಿನ ನವಲಿ ಗ್ರಾಮದಲ್ಲಿ ಪತ್ನಿಯ ಶೀಲ ಶಂಕಿಸಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಗಳವಾರ ಜರುಗಿದೆ.

ಹನುಮವ್ವ(35) ಕೊಲೆಯಾಗಿರುವ ಮಹಿಳೆಯಾಗಿದ್ದು, ಈಕೆಯ ಗಂಡ ಮರಿಯಪ್ಪ ತನ್ನ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ್ದಾನೆಂದು ತಿಳಿದು ಬಂದಿದೆ. ಆರೋಪಿ ಮರಿಯಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. 

ಗಂಡನನ್ನು ಕೊಂದು ದೂರು ಕೊಟ್ಟ ಪತ್ನಿ ಸೇರಿ ನಾಲ್ವರು ಆರೆಸ್ಟ್..!

ಸ್ಥಳಕ್ಕೆ ಡಿವೈಎಸ್ಪಿ ಮಲ್ಲೇಶ ನಾಯ್ಕ ದೊಡ್ಡಮನಿ, ಸಿಪಿಐ ಕೆ. ರಾಮರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೂವಿನಹಡಗಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Shivamogga: 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ರು ಬದಲಾಗಲಿಲ್ಲ; ತಂದೆಯನ್ನು ಕೊಲೆಗೈದು ಬಾವಿಗೆ ಎಸೆದ ಮಗ!
ಆಷಾಢ ಮುಗಿದ್ರೂ ತವರಿನಿಂದ ಬರಲಿಲ್ಲ ಪತ್ನಿ; ಪ್ರಾಣ ಕಳೆದುಕೊಂಡ ನವವಿವಾಹಿತ ಅವಿನಾಶ್