ಹುಬ್ಬಳ್ಳಿ: ಶೀಲ ಶಂಕಿಸಿ ಪತ್ನಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

Kannadaprabha News   | Asianet News
Published : Jul 12, 2021, 03:39 PM IST
ಹುಬ್ಬಳ್ಳಿ: ಶೀಲ ಶಂಕಿಸಿ ಪತ್ನಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

ಸಾರಾಂಶ

* ಹುಬ್ಬಳ್ಳಿ ನಗರದ ಕಿಲ್ಲಾ ಓಣಿಯಲ್ಲಿ ನಡೆದ ಘಟನೆ * ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು * ಹೆಂಡತಿ ಹತ್ಯೆಗೈದ ಗಂಡನ ಬಂಧನ  

ಹುಬ್ಬಳ್ಳಿ(ಜು.12): ಪತ್ನಿಯ ಶೀಲ ಶಂಕಿಸಿದ ಆಕೆ ತಲೆ ಮೇಲೆ ಕಲ್ಲೆಸೆದು ಕೊಲೆ ಮಾಡಿದ ಘಟನೆ ಇಲ್ಲಿನ ಕುಸುಗಲ್‌ಗ್ರಾಮದ ಕಿಲ್ಲಾ ಓಣಿಯಲ್ಲಿ ನಡೆದಿದ್ದು, ಪತಿಯನ್ನು ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. 

ಮೆಹರುನ್ನೀಸಾ ಈಟಿ ಕೊಲೆಯಾದ ಮಹಿಳೆ. ಆರೋಪಿ ಪತಿ ಸೈಫ್‌ಅಲಿ ಆಕೆಯ ಮೇಲೆ ಕಲ್ಲೆತ್ತಿಹಾಕಿ ಕೊಲೆ ಮಾಡಿದ್ದಾನೆ. 

ಸರ್ಕಾರಿ ಶಾಲಾ ಶಿಕ್ಷಕನ ಪ್ರಾಣ ತೆಗೆದ ಸಲಿಂಗಕಾಮ ಆ್ಯಪ್!

ಮೂಲತಃ ಗದಗ ಜಿಲ್ಲೆಯ ಇವರು ಈಚೆಗೆ ಕುಸುಗಲ್‌ಗೆ ಬಂದು ನೆಲೆಸಿದ್ದರು. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ