
ಬೆಂಗಳೂರು[ಫೆ. 09] ಅನೈತಿಕ ಸಂಬಂಧದ ಕಾರಣಕ್ಕೆ ಪತ್ನಿ ಗಂಡನ ಮೇಲೆ ಬಿಸಿ ಎಣ್ಣೆ ಎರಚಿದ್ದಾಳೆ. ಬೆಂಗಳೂರಿನ ಯಶವಂತಪುರದ ಮಂಜುನಾಥ್ ನಗರದಲ್ಲಿ ಘಟನೆ ನಡೆದಿದೆ.
ಪತಿ ಮಂಜುನಾಥ್ ಮೇಲೆ ಪತ್ನಿ ಪದ್ಮಾ ಬಿಸಿಎಣ್ಣೆ ಎರಚಿದ್ದಾಳೆ. ಕಳೆದ 9 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿ ಮಧ್ಯೆ ವಿರಸ ಬಂದಿದೆ. ಗಾಯಾಳು ಮಂಜುನಾಥ್ ದೇಹ ಅರ್ಧದಷ್ಟು ಭಾಗ ಸುಟ್ಟಗಾಯಳಾಗಿದ್ದು ಪರಿಸ್ಥಿತಿ ಚಿಂತಾಜನಕವಾಗಿದೆ.
ಕಾಂಡೋಮ್ ಬಳಸು ಎಂದಿದ್ದಕ್ಕೆ ಕೊಂದೆ ಬಿಟ್ಟ ಪಾಪಿ
ಕಳೆದ ಕೆಲ ವರ್ಷಗಳಿಂದ ಪತಿ ಮಂಜುನಾಥ್ ಗೆ ಇನ್ನೊಬ್ಬ ಮಹಿಳೆಯ ಜೊತೆ ಅನೈತಿಕ ಸಂಬಂಧವಿತ್ತು ಎನ್ನಲಾಗಿದೆ. ಗಾಯಾಳು ಮಂಜುನಾಥ್ ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಯಶವಂತಪುರ ಮಹಿಳಾ ಪೊಲೀಸರು ಮಹಿಳೆ ಪದ್ಮಾ ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ