
ಪುಣೆ(ಜು. 11) ಪ್ರತ್ಯೇಕ ಸಮುದಾಯಕ್ಕೆ ಸೇರಿದ ಜೋಡಿ ಬೆದರಿಕೆ ಕರೆಗಳ ಕಾರಣಕ್ಕೆ ಮದುವೆ ರದ್ದು ಮಾಡಿಕೊಂಡಿದ್ದಾರೆ. ಸ್ಪೆಶಲ್ ಮ್ಯಾರೇಜ್ ಆಕ್ಟ್ ನಲ್ಲಿ ನೋಂದಣಿ ಮಾಡಿಕೊಂಡಿದ್ದ ಪತ್ರವನ್ನು ಜೋಡಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದರು.
ಈ ಪತ್ರ ಕ್ಷಣಮಾತ್ರದಲ್ಲಿ ವೈರಲ್ ಆಗಿದ್ದು ಬೆದರಿಕೆ ಕರೆಗಳು ಬರಲು ಆರಂಭಿಸಿದೆ. ಏನು ಮಾಡಬೇಕು ಎಂದು ತೋಚದೆ ಮದುವೆಯನ್ನು ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ಮಾವನೊಂದಿಗೆ ಸೆಕ್ಸ್ ಮಾಡಲು ಅತ್ತೆಯ ಒತ್ತಾಯ..ಇದೆಂಥ ಕ್ರೌರ್ಯ
ಮುಸ್ಲಿಂಗಂಡನ ವಿರುದ್ಧ ದೂರು ಕೊಟ್ಟ ಹಿಂದು ಪತ್ನಿ: ಗುರುತನ್ನು ಮರೆಮಾಚಿ ತನ್ನನ್ನು ಮದುವೆಯಾಗಿದ್ದು ನ್ಯಾಯ ಕೊಡಿಸಬೇಕು ಎಂದು ಉತ್ತರ ಪ್ರದೇಶದಲ್ಲಿ ಹಿಂದೂ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಉತ್ತರ ಪ್ರದೇಶದ ಬಹರೈಚ್ನ ಪೊಲೀಸರಿಗೆ ದೂರು ಕೊಟ್ಟಿರುವ ಮಹಿಳೆ ಶಹೇನ್ಷಾ ಖಾನ್ ಮೋಸ ಮಾಡಿದ್ದಾನೆ ಎಂದು ಆರೋಪಿಸಿದ್ದಾಳೆ.
ನನ್ನನ್ನು ಬಲವಂತವಾಗಿ ಮದುವೆಯಾಗಿದ್ದು ಅಲ್ಲದೆ ಪ್ರತಿ ದಿನ ಕಿರುಕುಳ ನೀಡುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ