ಬೆಂಗಳೂರು: ಒತ್ತುವರಿ ತೆರವಿನ ವೇಳೆ ಪೊಲೀಸರ ಎದುರೇ ಜೆಸಿಬಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು

Published : Feb 28, 2024, 03:05 PM IST
ಬೆಂಗಳೂರು: ಒತ್ತುವರಿ ತೆರವಿನ ವೇಳೆ ಪೊಲೀಸರ ಎದುರೇ ಜೆಸಿಬಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಸಾರಾಂಶ

ಒತ್ತುವರಿ ತೆರವಿನ ವೇಳೆ ಜೆಸಿಬಿಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು  ಉತ್ತರದ ಹೆಸರಘಟ್ಟ  ಹೋಬಳಿಯ ಶಿವಕೋಟೆ ಗ್ರಾಮದಲ್ಲಿ  ನಡೆದಿದೆ. ಅಧಿಕಾರಿಗಳು ಸರ್ಕಾರಿ  ಬಂಡಿದಾರಿ ತೆರವುಗೊಳಿಸುವ ಕಾರ್ಯಾಚರಣೆ ನಡೆಸುತ್ತಿದ್ದ  ವೇಳೆ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ.

ಬೆಂಗಳೂರು (ಫೆ.28):  ಒತ್ತುವರಿ ತೆರವಿನ ವೇಳೆ ಜೆಸಿಬಿಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು  ಉತ್ತರದ ಹೆಸರಘಟ್ಟ  ಹೋಬಳಿಯ ಶಿವಕೋಟೆ ಗ್ರಾಮದಲ್ಲಿ  ನಡೆದಿದೆ. ಅಧಿಕಾರಿಗಳು ಸರ್ಕಾರಿ  ಬಂಡಿದಾರಿ ತೆರವುಗೊಳಿಸುವ ಕಾರ್ಯಾಚರಣೆ ನಡೆಸುತ್ತಿದ್ದ  ವೇಳೆ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ.

ಒಂದೇ ದಿನ ಆಪರೇಷನ್‌ ಮಾಡಿಸಿಕೊಂಡ ಮೂವರು ಮಹಿಳೆಯರು ಸಾವು, ಇದೆಂಥಾ ಸರ್ಕಾರಿ ಆಸ್ಪತ್ರೆ!

ಶಿವಕೋಟೆ ಗ್ರಾಮ್ ಸರ್ವೆ ನಂ 10/7&8 ರಲ್ಲಿ ಬಂಡಿದಾರಿ ತೆರವಿಗೆ  ಅಧಿಕಾರಿಗಳು ಮುಂದಾಗಿದ್ದರು ಆರ್ ಐ ರವಿಕುಮಾರ್ ನೇತೃತ್ವದಲ್ಲಿ ಬಂಡಿದಾರಿ ತೆರವುಗೊಳಿಸುವ ಕಾರ್ಯ ನಡೆಯುತ್ತಿತ್ತು.  ಈ ವೇಳೆ ಸರ್ಕಾರಿ ಜಾಗ ಒತ್ತುವರಿದಾರರಿಂದ ವಿರೋಧ ವ್ಯಕ್ತವಾಗಿದೆ. ಸಿಟ್ಟಿಗೆದ್ದ ಒತ್ತುವರಿದಾರರು  ಗಲಾಟೆ ನಡೆಸಿ ಜೆಸಿಬಿಗೆ ಬೆಂಕಿ ಹಾಕಿದ್ದಾರೆ.

ಬೈಕ್‌ನಲ್ಲಿ ಮದುವೆಗೆ ಹೊರಟಿದ್ದ ಮಾವ, ಸೊಸೆಗೆ ಗುದ್ದಿದ ಲಾರಿ, ಇಬ್ಬರೂ ಸ್ಥಳದಲ್ಲೇ ಸಾವು

ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ತೆರವು ಕಾರ್ಯ ನಡೆಸುತ್ತಿದ್ದರು. ಸದ್ಯ ಒತ್ತುವರಿದಾರರನ್ನ ಸೋಲದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳಾದ  ಬಚ್ಚೇಗೌಡ ಮತ್ತು ಚೇತನ್ ವಿರುದ್ಧ ದೂರು ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!