ಮದುವೆಯಾಗೋದಾಗಿ ನಂಬಿಸಿ ಕೈಕೊಟ್ಟ ಪ್ರಿಯತಮ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ!

Published : Jul 04, 2024, 08:45 PM ISTUpdated : Jul 05, 2024, 09:14 AM IST
ಮದುವೆಯಾಗೋದಾಗಿ ನಂಬಿಸಿ ಕೈಕೊಟ್ಟ ಪ್ರಿಯತಮ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ!

ಸಾರಾಂಶ

ಮದುವೆಯಾಗುವುದಾಗಿ ನಂಬಿಸಿ ಪ್ರೇಮಿ ಕೈಕೊಟ್ಟಿದ್ದಕ್ಕೆ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ಪಿಜಿಯೊಂದರಲ್ಲಿ ನಡೆದಿದೆ. ಕಲ್ಪನಾ ಹೊಸಮನಿ (23) ಆತ್ಮಹತ್ಯೆಗೆ ಯತ್ನಿಸಿದ ಯುವತಿ. ಮೈಲಾರಿ,

ಧಾರವಾಡ (ಜು.4): ಮದುವೆಯಾಗುವುದಾಗಿ ನಂಬಿಸಿ ಪ್ರೇಮಿ ಕೈಕೊಟ್ಟಿದ್ದಕ್ಕೆ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ಪಿಜಿಯೊಂದರಲ್ಲಿ ನಡೆದಿದೆ.

ಕಲ್ಪನಾ ಹೊಸಮನಿ (23) ಆತ್ಮಹತ್ಯೆಗೆ ಯತ್ನಿಸಿದ ಯುವತಿ. ಮೈಲಾರಿ, ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಯುವಕ. ಸದ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಹಿನ್ನೆಲೆ:

ಯುವಕ ಮೈಲಾರಿ ಪರಿಚಯವಾಗಿದ್ದಾನೆ. ಮೂಲತಃ ಧಾರವಾಡದ ಮೂಲದವನೇ ಆಗಿರುವ ಯುವಕ ಮೈಲಾರಿ. ಯುವತಿಗೆ  ಪರಿಚಯ ಆಗಿದ್ದಾನೆ. ಪರಿಚಯ ಪ್ರೀತಿಗೆ ತಿರುಗಿ ಇಬ್ಬರು ಒಪ್ಪಿಗೆ ಪ್ರೀತಿಸಿದ್ದಾರೆ. ಈ ವೇಳೆ ಯುವಕ ಮೈಲಾರಿ ಯುವತಿಗೆ ಮದುವೆಯಾಗೋದಾಗಿ ನಂಬಿಸಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆಂದು ಆರೋಪಿಸಿರುವ ಯುವತಿ. ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಊರಿಗೆ ತೆರಳಿದ್ದಾನೆ. ಯುವಕನ ವಂಚನೆ ಬಗ್ಗೆ ಮಹಿಳೆ ಸಂಘಟನೆ ಸದಸ್ಯೆಯೊಂದಿಗೆ ಯುವಕನ ಮನೆಗೆ ತೆರಳಿರುವ ಯುವತಿ. ಆ ಸಂದರ್ಭದಲ್ಲಿ ಹಲ್ಲೆ ಮಾಡಲು ಮುಂದಾಗಿರುವ ಯುವಕನ ಕಡೆಯವರು.

ಮನೆ ಮೇಲೆ ಗುಡ್ಡದ ಮಣ್ಣು ಕುಸಿದು ಕೂಲಿ ಕಾರ್ಮಿಕ ಮಹಿಳೆ ದುರ್ಮರಣ!

 ಸದ್ಯ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಯುವತಿ ಧಾರವಾಡ ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?