
ಹಾಸನ(ಸೆ.27): ಮೂಕ, ಕಿವುಡ ಅಪ್ರಾಪ್ತಯ ಮೇಲೆ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಹಾಸನ ಜಿಲ್ಲೆಯಲ್ಲಿ ನಡೆದಿದ್ದು ಒಂದು ತಿಂಗಳ ಬಳಿಕ ತಡವಾಗಿ ಬೆಳಕಿಗೆ ಬಂದಿದೆ. ಶ್ರವಣದೋಷವುಳ್ಳ, ಕಿವುಡ ಮಕ್ಕಳ ಶಾಲೆಯಲ್ಲಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಮೇಲೆ ಒಂದು ತಿಂಗಳ ಹಿಂದೆ ಅತ್ಯಾಚಾರ ನಡೆದಿದೆ.
ಆದರೆ, ಬಾಲಕಿಗೆ ಮಾತು ಬಾರದಿದ್ದರಿಂದ ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಳ್ಳಲು ಆಗಿಲ್ಲ. ಆದರೆ ಬಾಲಕಿಯ ನರಳಾಟ ನೋಡಿದ ಪೋಷಕರು ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅತ್ಯಾಚಾರ ನಡೆದಿರುವುದು ತಿಳಿದು ಬಂದಿದೆ.
ಸಚಿವರ ಕಚೇರಿ, ಸರ್ಕಾರಿ ಕಾರು, ಜೆಪಿ ಪಾರ್ಕ್ನ ಗೋಡೌನ್ನಲ್ಲೂ ಮುನಿರತ್ನ ಅತ್ಯಾಚಾರ: ಸಂತ್ರಸ್ಥೆಯ ಹೇಳಿಕೆ
ಈ ಸಂಬಂಧ ಬಾಲಕಿಯ ಪೋಷಕರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ