ಯಾದಗಿರಿ: ಪೊಲೀಸರ ವೇಷದಲ್ಲಿ ಬೈಕ್ ಕಳ್ಳತನ, ಬೆಚ್ಚಿಬಿದ್ದ ಸುರಪುರ ಜನತೆ..!

Kannadaprabha News   | Asianet News
Published : Mar 17, 2021, 12:44 PM ISTUpdated : Mar 17, 2021, 12:46 PM IST
ಯಾದಗಿರಿ: ಪೊಲೀಸರ ವೇಷದಲ್ಲಿ ಬೈಕ್ ಕಳ್ಳತನ, ಬೆಚ್ಚಿಬಿದ್ದ ಸುರಪುರ ಜನತೆ..!

ಸಾರಾಂಶ

ಪೊಲೀಸರ ವೇಷ ಧರಿಸಿ ಬೈಕ್ ಕಳ್ಳತನ| ಯಾದಗಿರಿ ಜಿಲ್ಲೆಯ ಸುರಪುರ ನಗರದ ಜಲಾಲ್ ಮೋಹಲ್ಲಾ, ಮೇದಾಗಲ್ಲಿಯಲ್ಲಿ ನಡೆದ ಘಟನೆ| ಬೈಕ್ ಕದ್ದು ಪರಾರಿಯಾದ ಖದೀಮರು| 

ಯಾದಗಿರಿ(ಮಾ.17): ಪೊಲೀಸರ ವೇಷದಲ್ಲಿ ಬಂದ ಖದೀಮರ ತಂಡವೊಂದು ಬೈಕ್ ಕಳ್ಳತನ ಮಾಡಿ ಪರಾರಿಯಾದ ಘಟನೆ ಜಿಲ್ಲೆ ಸುರಪುರ ನಗರದ ಜಲಾಲ್ ಮೋಹಲ್ಲಾ, ಮೇದಾಗಲ್ಲಿಯಲ್ಲಿ ನಿನ್ನೆ ತಡರಾತ್ರಿ (ಬುಧವಾರ) ನಡೆದಿದೆ. KA 33 U 5051 ಬೈಕ್‌ಅನ್ನು ಖದೀಮರು ಕದ್ದಿದ್ದಾರೆ.

ನಗರದಲ್ಲಿ ಕಳೆದ ಎರಡು ಮೂರು ತಿಂಗಳಿಂದ ಬೈಕ್‌ ಕಳ್ಳತನಗಳು ನಡೆಯುತ್ತಿವೆ. ಇದರಿಂದ ಸಾರ್ವಜನಿಕರು ಭಯದಲ್ಲೇ ಜೀವನ ಸಾಗಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. 

ಹೆಂಡತಿ ಜೀವ ಹಿಂಡುತಿ...ಪತ್ನಿಯ ಐಷಾರಾಮಿ ಬದುಕಿಗೆ ಬೈಕ್ ಚೋರನಾದ!

ಪೊಲೀಸರ ಮಾರುವೇಷದಲ್ಲಿ ಬಂದು ಕಳ್ಳರು ಬೈಕ್ ಎಗರಿಸುತ್ತಿದ್ದಾರೆ. ಖದೀಮರು ಬೈಕ್ ತೆಗೆದುಕೊಂಡು ಹೋಗುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!