ರಾಯಚೂರು: ಮಸೀದಿ ಒಳಗೆ ಬಿಯರ್ ಬಾಟಲ್‌ ಎಸೆದ ಕಿಡಿಗೇಡಿಗಳು, ಸಿರವಾರದಲ್ಲಿ ಪೊಲೀಸ್ ಬಂದೋಬಸ್ತ್..!

Published : Jul 31, 2024, 09:01 AM ISTUpdated : Jul 31, 2024, 09:27 AM IST
ರಾಯಚೂರು: ಮಸೀದಿ ಒಳಗೆ ಬಿಯರ್ ಬಾಟಲ್‌ ಎಸೆದ ಕಿಡಿಗೇಡಿಗಳು, ಸಿರವಾರದಲ್ಲಿ ಪೊಲೀಸ್ ಬಂದೋಬಸ್ತ್..!

ಸಾರಾಂಶ

ಮಸೀದಿ ಸುತ್ತಮುತ್ತ ಹಾಗೂ ಸಿರವಾರ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.  ಘಟನೆ ಬಳಿಕ ರಾಯಚೂರು ಎಸ್‌ಪಿ ಪುಟ್ಟಮಾದಯ್ಯ ಅವರು ಸಿರವಾರ ಪಟ್ಟಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ರಾಯಚೂರು(ಜು.31):  ಮಸೀದಿ ಒಳಗೆ ಕಿಡಿಗೇಡಿಗಳು ಬಿಯರ್ ಬಾಟಲ್‌ಗಳನ್ನ ಎಸೆದ ಘಟನೆ ರಾಯಚೂರು ಜಿಲ್ಲೆ ಸಿರವಾರ ಪಟ್ಟಣದಲ್ಲಿ ನಡೆದಿದೆ. ಮಸೀದಿ ಒಳಗೆ ಕಿಡಿಗೇಡಿಗಳು ಬಿಯರ್ ಬಾಟಲ್‌ಗಳನ್ನ ಎಸೆದಿದ್ದರಿಂದ ಮುಸ್ಲಿಂ ಮುಖಂಡರು ರಾತ್ರೋರಾತ್ರಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. 

ಕೂಡಲೇ ‌ಅಲರ್ಟ್ ಆದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನ ವಶಕ್ಕೆ ಪಡೆದಿದ್ದಾರೆ.  ಈ ಸಂಬಂಭ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಕೆಆರ್‌ಟಿಸಿಗೆ ಹೈಕೋರ್ಟ್ ದಂಡ, ಬಸ್‌ನಿಂದ ಬಿದ್ದು ಸಾವನ್ನಪ್ಪಿದ ಮಹಿಳೆಗೆ 26 ಲಕ್ಷ ರು. ಪರಿಹಾರ

ಮಸೀದಿ ಸುತ್ತಮುತ್ತ ಹಾಗೂ ಸಿರವಾರ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.  ಘಟನೆ ಬಳಿಕ ರಾಯಚೂರು ಎಸ್‌ಪಿ ಪುಟ್ಟಮಾದಯ್ಯ ಅವರು ಸಿರವಾರ ಪಟ್ಟಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು