ಧಾರವಾಡದಲ್ಲಿ ಸತತ ಐದನೇ ದಿನವೂ ಕೊಲೆ: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಮಗಳನ್ನೇ ಕೊಂದ ತಾಯಿ..!

Published : Feb 08, 2024, 09:37 PM IST
ಧಾರವಾಡದಲ್ಲಿ ಸತತ ಐದನೇ ದಿನವೂ ಕೊಲೆ: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಮಗಳನ್ನೇ ಕೊಂದ ತಾಯಿ..!

ಸಾರಾಂಶ

ಧಾರವಾಡದ ಕಮಲಾಪೂರ ಹೂಗಾರ ಓಣಿಯಲ್ಲಿ ಘಟನೆ ನಡೆದಿದೆ. ತಾಯಿ ಜ್ಯೋತಿ ಪ್ರಿಯಕರ ರಾಹುಲ್ ಸೇರಿ ಮಗಳ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಅಂಗವಿಕಲ ಮಗಳನ್ನೇ ಕಿರಾತಕಿ ತಾಯಿ ಕೊಲೆ ಮಾಡಿದ್ದಾಳೆ. 

ಧಾರವಾಡ(ಫೆ.08): ವಿದ್ಯಾಕಾಶಿ ಧಾರವಾಡದಲ್ಲಿ ರಕ್ತದೋಕುಳಿ ನಿಲ್ಲುವ ಹಾಗೆ ಕಾಣಿಸುತ್ತಿಲ್ಲ. ಹೌದು, ನಗರದಲ್ಲಿ ಸತತ ಐದು ದಿನ ಐದು ಕೊಲೆಗಳು ನಡೆದಿವೆ. ಹೀಗಾಗಿ ನಗರದ ಜನತೆ ಬೆಚ್ಚಿಬಿದ್ದಿದ್ದಾರೆ. ಅನೈತಿಕ ಸಂಬಂಧಕ್ಕೆ ಮಗಳು ಅಡ್ಡಿಯಾಗಿದಕ್ಕೆ ಮಗಳನ್ನೇ ತಾಯಿ ಕೊಲೆ ಮಾಡಿದ್ದಾಳೆ. 

ಧಾರವಾಡದ ಕಮಲಾಪೂರ ಹೂಗಾರ ಓಣಿಯಲ್ಲಿ ಘಟನೆ ನಡೆದಿದೆ. ತಾಯಿ ಜ್ಯೋತಿ ಪ್ರಿಯಕರ ರಾಹುಲ್ ಸೇರಿ ಮಗಳ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಅಂಗವಿಕಲ ಮಗಳನ್ನೇ ಕಿರಾತಕಿ ತಾಯಿ ಕೊಲೆ ಮಾಡಿದ್ದಾಳೆ. 

ಏಕಾಂಗಿ ಜೀವನ ನಡೆಸುತ್ತಿದ್ದ ವೃದ್ಧೆ; ಆಸ್ತಿ ವಿಚಾರಕ್ಕೆ ದುಷ್ಕರ್ಮಿಗಳಿಂದ ಹತ್ಯೆ!

ಆರೋಪಿ ಜ್ಯೋತಿ ಅನಾಡ ನವನಗರ ಮೂಲದ ರಾಹುಲ್ ಜೊತೆ ಅನೈತಿಕ ಸಂಪರ್ಕ ಹೊಂದಿದ್ದಳಂತೆ. ಇಂದು ಸಂಜೆ ಮನೆಗೆ ಬಂದಾಗ ಮಗಳು ಅಡ್ಡಿ ಪಡಿಸಿದಕ್ಕೆ ತಾಯಿಸ್ವಂತ ಮಗಳನ್ನೇ ಕೊಲೆ ಮಾಡಿದ್ದಾಳೆ.

ಧಾರವಾಡ ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ. ಸದ್ಯ ತಾಯಿ ಜ್ಯೋತಿ ಮತ್ತು ರಾಹುಲ್‌ನನ್ನ ಉಪನಗರ ಠಾಣೆ ಪೋಲಿಸರು ಬಂಧಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ