ಬೆಂಗಳೂರು: ಒಳ ಉಡುಪಿನಲ್ಲಿ ಚಿನ್ನ ಸಾಗಾಟ, ಪ್ರಯಾಣಿಕನ ಬಂಧನ

Published : Feb 05, 2023, 10:08 PM IST
ಬೆಂಗಳೂರು: ಒಳ ಉಡುಪಿನಲ್ಲಿ ಚಿನ್ನ ಸಾಗಾಟ, ಪ್ರಯಾಣಿಕನ ಬಂಧನ

ಸಾರಾಂಶ

ಪ್ಯಾಂಟ್ ಹಾಗೂ ಒಳ ಉಡುಪಿನಲ್ಲಿ ಚಿನ್ನ ಸಾಗಾಟ ಮಾಡಿದ ಪ್ರಯಾಣಿಕನೊಬ್ಬನನ್ನ ಪೊಲೀಸರು ಬಂಧಿಸಿದ ಘಟನೆ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆ. 

ಬೆಂಗಳೂರು(ಫೆ.05):  ಪ್ಯಾಂಟ್ ಹಾಗೂ ಒಳ ಉಡುಪಿನಲ್ಲಿ ಚಿನ್ನ ಸಾಗಾಟ ಮಾಡಿದ ಪ್ರಯಾಣಿಕನೊಬ್ಬನನ್ನ ಪೊಲೀಸರು ಬಂಧಿಸಿದ ಘಟನೆ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು(ಭಾನುವಾರ) ನಡೆದಿದೆ. ಧರಿಸಿದ್ದ ಪ್ಯಾಂಟ್ ಹಾಗೂ ಒಳ ಉಡುಪಿನಲ್ಲಿ ಸೆಮಿ ಲೇಯರ್ ರೀತಿ ಚಿನ್ನದ ಲೇಪನ ಮಾಡಲಾಗಿತ್ತು ಅಂತ ತಿಳಿದು ಬಂದಿದೆ.  

ಬಂಧಿತ ಪ್ರಯಾಣಿಕ ಅತಿ ಸಣ್ಣ ಲೇಯರ್ ರೀತಿ ಲೇಪನ ಮಾಡಿದ ಪ್ಯಾಂಟ್ ಧರಿಸಿದ್ದ, ಪ್ರಯಾಣಿಕರ ತಪಾಸಣೆ ವೇಳೆ ಪ್ಯಾಂಟ್ ಹಾಗೂ ಒಳ ಉಡುಪಿನಲ್ಲಿ ಚಿನ್ನ ಲೇಪನ ಪತ್ತೆಯಾಗಿದೆ. 

53 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಅಪ್ರಾಪ್ತ ಬಾಲಕ!

ಬಂಧಿತ ಪ್ರಯಾಣಿಕ ಬಹ್ರೇನ್‌ನಿಂದ ಬೆಂಗಳೂರಿಗೆ ಆಗಮಿಸಿದ್ದನು. ತಪಾಸಣೆ ವೇಳೆ 13.46 ಲಕ್ಷ ಮೌಲ್ಯದ 238 ಗ್ರಾಂ ಚಿನ್ನ ಪತ್ತೆಯಾಗಿದೆ. ಏರ್ ಕಸ್ಟಮ್ಸ್ ಅಧಿಕಾರಿಗಳ ಪರಿಶೀಲನೆ ವೇಳೆ ಪ್ರಯಾಣಿಕ ಸಿಕ್ಕಿ ಬಿದ್ದಿದ್ದಾನೆ. ಪ್ರಯಾಣಿಕನನ್ನ ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!