ಗುದನಾಳದಲ್ಲಿ 44 ಲಕ್ಷ ರು. ಮೌಲ್ಯದ ಚಿನ್ನ ಸಾಗಾಟ..!

Published : Jan 22, 2021, 07:53 AM ISTUpdated : Jan 22, 2021, 08:45 AM IST
ಗುದನಾಳದಲ್ಲಿ 44 ಲಕ್ಷ ರು. ಮೌಲ್ಯದ ಚಿನ್ನ ಸಾಗಾಟ..!

ಸಾರಾಂಶ

ಮಡಿಕೇರಿ ಮೂಲದ ಉಬೈದ್‌ ಬಲಿಯತ್‌ ಅಜೀಜ್‌ ಬಂಧಿತ ಆರೋಪಿ| 44.2 ಲಕ್ಷ ರು. ಮೌಲ್ಯದ 24 ಕ್ಯಾರೆಟ್‌ ಚಿನ್ನ ಜಪ್ತಿ|  ದುಬೈನಿಂದ ಏರ್‌ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದಿದ್ದ ಬಂಧಿತ ಆರೋಪಿ| 

ಮಂಗಳೂರು(ಜ.22):  ಗುದನಾಳದಲ್ಲಿ ಪೇಸ್ಟ್‌ ರೂಪದಲ್ಲಿ 0.8 ಕೆ.ಜಿ. ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಕಸ್ಟಮ್ಸ್‌ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ. 

ಬಂಧಿತ ಆರೋಪಿಯಿಂದ ಬರೋಬ್ಬರಿ 44.2 ಲಕ್ಷ ರು. ಮೌಲ್ಯದ 24 ಕ್ಯಾರೆಟ್‌ ಚಿನ್ನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. 

ಕಲಬುರಗಿ ಜಿಲ್ಲೆಯಲ್ಲಿ ಖೋಟಾ ನೋಟಿನ ಜಾಲ ಪತ್ತೆ..!

ಮಡಿಕೇರಿ ಮೂಲದ ಉಬೈದ್‌ ಬಲಿಯತ್‌ ಅಜೀಜ್‌ ಬಂಧಿತ ಆರೋಪಿ. ಈತ ಗುರುವಾರ ದುಬೈನಿಂದ ಏರ್‌ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದಿದ್ದ. ತಪಾಸಣೆ ವೇಳೆ ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೆಳತಿಯ ತಡೆಯಲು ಕಾರಿನ ರೂಫ್‌ ಮೇಲೆ ಹತ್ತಿದ.. ಆದರೆ ಆಕೆಯ ಪ್ರಿಯಕರ ಆತನ ಮೇಲೆ ಕಾರು ಹತ್ತಿಸಿದ
Shivamogga: 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ರು ಬದಲಾಗಲಿಲ್ಲ; ತಂದೆಯನ್ನು ಕೊಲೆಗೈದು ಬಾವಿಗೆ ಎಸೆದ ಮಗ!